ಸುಪ್ರೀಂ ಅಂಗಳದಲ್ಲಿ ಯಮುನೆ ಪ್ರತಾಪ: ಜಲಪ್ರಳಯದ ಹಿಂದಿದೆಯಾ ಯಾರೂ ಅರಿಯದ ರಹಸ್ಯ ?

ಸುಪ್ರೀಂ ಅಂಗಳದಲ್ಲಿ ಯಮುನೆ ಪ್ರತಾಪ: ಜಲಪ್ರಳಯದ ಹಿಂದಿದೆಯಾ ಯಾರೂ ಅರಿಯದ ರಹಸ್ಯ ?

Published : Jul 15, 2023, 01:07 PM IST

ಪ್ರವಾಹ ಪೀಡಿತ ನಗರಕ್ಕೆ ಕಾರ್ಗತ್ತಲಿನ ಆಘಾತ!
ಜಲವ್ಯೂಹದಲ್ಲಿ ದೆಹಲಿ,ಹನಿ ನೀರಿಗೂ ಆಹಾಕಾರ!
ಊರಿಗೆ ಊರೇ ಜಲಾವೃತ..ಜನಸಾಮಾನ್ಯ ತತ್ತರ!
 

ನಮ್ಮ ರಾಷ್ಟ್ರ ರಾಜಧಾನಿ ದೆಹಲಿ.. ಈ ನಗರಕ್ಕೆ ಬಂದಿರೋ ದುಸ್ಥಿತಿ ನೋಡ್ತಾ ಇದ್ರೆ, ಆಘಾತ, ಅಚ್ಚರಿಯೂ ಆಗುತ್ತೆ. ಭಾರತದ ಅತಿ ಪ್ರಮುಖ ನಗರವೇ ನದಿ ನೀರಿನ ಪ್ರಹಾರಕ್ಕೆ(Flood) ತತ್ತರಿಸಿಹೋಗಿದೆ. ದೆಹಲಿಯ ಉದ್ದಗಲಕ್ಕೂ ತನ್ನ ಬಾಹುಗಳನ್ನ ಚಾಚಿ, ಆರ್ಭಟ ಮೆರಿತಾ ಇರೋದು, ದೆಹಲಿಯಲ್ಲಿ(Delhi) ಹರಿಯೋ ಯಮುನಾ ನದಿ(Yamuna river). ದೆಹಲಿಯ ರಸ್ತೆಗಳೆಲ್ಲಾ ನದಿಗಳಂತಾಗಿದೆ. ಜನ ದಿಕ್ಕುತಪ್ಪಿದ ಪಕ್ಷಿಗಳ ಹಾಗೆ ಪರಿತಪಿಸ್ತಾ ಇದಾರೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗೋದು ಅಂದ್ರೆ, ಅದು ಸಾಹಸಯಾತ್ರೆಯೇ ಆಗಿಬಿಟ್ಟಿದೆ. ಈ ಪ್ರವಾಹದ ತೀವ್ರತೆ ಎಷ್ಟಿದೆ ಅಂದ್ರೆ, ಹೆಚ್ಚೂಕಮ್ಮಿ 10 ಸಾವಿರ ಮಂದಿನಾ, ಸ್ಥಳಾಂತರಿಸಲಾಗಿದೆ. ಆದ್ರೆ ಆಘಾತಕಾರಿ ಸಂಗತಿ ಏನು ಅಂದ್ರೆ, ದೆಹಲಿಯ ಯಮುನಾ ನದಿಯ ಸುತ್ತ ಪ್ರವಾಹಕ್ಕೆ ಒಳಗಾಗುವ ತಗ್ಗು ಪ್ರದೇಶಗಳಲ್ಲಿ ಸುಮಾರು 41,000 ಜನರು ವಾಸ ಮಾಡ್ಕೊಂಡಿದಾರೆ. ಕ್ಷಣಕ್ಷಣಕ್ಕೂ ಅಪಾಯದ ಮಟ್ಟ ಹೆಚ್ಚಾಗುತ್ತಿದೆ. ಯಾವಾಗ ಯಾರಿಗೆ ಎಂಥಾ ಶಾಪವಾಗಿ ಬಿಡುತ್ತೋ ಅನ್ನೋ ಭಯ ಕೂಡ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ ಜೊತೆ ಕುಸ್ತಿ..ರೇವಣ್ಣ ಜೊತೆ ದೋಸ್ತಿ: ದೇವೇಗೌಡರ ದೊಡ್ಡ ಮಗ ಅಂದ್ರೆ ಸಿದ್ದರಾಮಯ್ಯಗೆ ಬಲು ಪ್ರೀತಿ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more