10ರಲ್ಲಿ 8 ಮಂದಿಗೆ ಮತ್ತೆ ಮೋದಿಯೇ ಪ್ರಧಾನಿಯಾಗ್ಬೇಕಂತೆ..! ಮೋದಿ ಆಡಳಿತದ ಬಗ್ಗೆ  ಹೇಳೋದೇನು ವಿದೇಶಿಗರು?

10ರಲ್ಲಿ 8 ಮಂದಿಗೆ ಮತ್ತೆ ಮೋದಿಯೇ ಪ್ರಧಾನಿಯಾಗ್ಬೇಕಂತೆ..! ಮೋದಿ ಆಡಳಿತದ ಬಗ್ಗೆ ಹೇಳೋದೇನು ವಿದೇಶಿಗರು?

Published : Sep 01, 2023, 02:32 PM IST

ಟರ್ಮಿನೇಟ್‌ಗೆ ಸೋಲಿಲ್ಲ ಅಂತಿದೆ ಬಿಜೆಪಿ!
ಮೋದಿಯೇ ಮತ್ತೆ ಗೆಲ್ತಾರೆ ಅಂತಿದೆ ಸರ್ವೆ!
ಈ ಬಾರಿ ಗೆಲುವು ಅಷ್ಟು ಸುಲಭವಾ..?

ಲೋಕಸಭಾ ಎಲೆಕ್ಷನ್‌ಗೆ(Loksabha  election) ಇನ್ನೂ ಹತ್ತು ತಿಂಗಳು ಬಾಕಿ ಇದೆ. ಅಷ್ಟರಲ್ಲೇ ಈಗ ಮತ್ತೊಂದು ಸರ್ವೆ ಹೊರಬಂದಿದೆ. ದೇಶದಲ್ಲಿ ಲೋಕಸಮರ ನಡೆಯೋದಕ್ಕೆ ಬಾಕಿ ಇರೋದು, ಹತ್ತೋ ಹನ್ನೊಂದೊ ತಿಂಗಳಷ್ಟೇ. ಈ ಅವಧಿ ಚುನಾವಣೆ ಅನ್ನೋ ಮಹಾಮ್ಯಾಜಿಕ್‌ಗೆ ಅತಿ ಕಡಿಮೆ. ಈಗಿಂದಲೇ ತಾಲೀಮು ಶುರುಮಾಡಿಕೊಂಡ್ರೆ ಮಾತ್ರ, ಗದ್ದುಗೆ ಹತ್ತೋಕೆ ಹಾದಿ ಸುಗಮವಾಗುತ್ತೆ. ಆದ್ರೆ ಸಧ್ಯದ ಪರಿಸ್ಥಿತಿಲಿ ಜನರ ಒಲವು ಯಾರ  ಕಡೆಗಿದೆ ಅನ್ನೋ ಕುತೂಹಲಕ್ಕೆ ಉತ್ತರ ಕಂಡುಕೊಳ್ಳೋಕೆ ಒಂದು ಸಮೀಕ್ಷೆ ನಡೆದಿದೆ. ಆ ಸಮೀಕ್ಷೆ(Survey) ನಿಜಕ್ಕೂ ಅಚ್ಚರಿಯ ಸಂಗತಿಗಳನ್ನ ಹೊರಹಾಕಿದೆ. ಈ ಸಮೀಕ್ಷೆಯಲ್ಲಿ ಕೆಲವೊಂದಷ್ಟು ಪರಿಣಾಮಕಾರಿ ಮತ್ತು ಪ್ರಭಾವಶಾಲಿ ಅಂಶಗಳು ಬಯಲಾಗಿದ್ದಾವೆ. ಕೇವಲ ಯಾವ ರಾಜ್ಯದಲ್ಲಿ ಯಾರ ಕಡೆ ಅತಿ ಹೆಚ್ಚು ಒಲವಿದೆ ಅನ್ನೋದಷ್ಟೇ ಅಲ್ಲದೆ, ವಿದೇಶಗಳಲ್ಲಿ, ಭಾರತದ ಪ್ರಧಾನಿಗಳ ಬಗ್ಗೆ ಏನು ಅಭಿಪ್ರಾಯವಿದೆ ಅನ್ನೋದರ ಅಂಕಿಅಂಶ ಕೂಡ ಇಲ್ಲಿ ಲಭ್ಯವಿದೆ. 

ಇದನ್ನೂ ವೀಕ್ಷಿಸಿ:  ಕಬಡ್ಡಿ ಆಟಗಾರನ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ವಾಟ್ಸಪ್‌ನಲ್ಲಿ ರಿವಿಲ್ ಆಯ್ತು ಅಸಲಿ ಸತ್ಯ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more