ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

Published : Jan 26, 2023, 05:38 PM IST

ಕರ್ನಾಟಕ ಜನರ ಆಶೀರ್ವಾದದಿಂದ ನನಗೆ  ಪದ್ಮವಿಭೂಷಣ ಪ್ರಶಸ್ತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ.
 

ಆರು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಆಶೀರ್ವದಿಸಿರುವ ಕನ್ನಡ ನಾಡಿನ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಅತ್ಯಂತ ವಿನಮೃವಾಗಿ ಅರ್ಪಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ. ಪ್ರಶಸ್ತಿ ಬಂದಿರುವುದಕ್ಕೆ ಸಂತೋಷವಿದೆ ಎಂದು ಹೇಳಿದರು. ನಾನು ಈಗ ನಿವೃತ್ತ ವಿಶ್ರಾಂತಿ ಜೀವನವನ್ನು ನಡೆಸುತ್ತಿದ್ದೇನೆ. ಸಂಗೀತವನ್ನು ಕೇಳುವುದು, ಟೆನ್ನೀಸ್‌ ಹಾಗೂ ಫುಟ್‌ಬಾಲ್‌ ಮ್ಯಾಚ್‌'ಗಳನ್ನು ಟಿವಿಯಲ್ಲಿ ನೋಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ನಮ್ಮ ವಯಸ್ಸನ್ನು ನಾವು ಗೌರವಿಸದೆ ಹೋದರೆ ಬೇರೆಯವರು ಹೇಗೆ ಗೌರವಿಸುತ್ತಾರೆ. ನನಗೆ 90 ವರ್ಷ, ನಾನು ರಾಜಕೀಯಕ್ಕೆ ಮತ್ತೆ ಹೋಗಲ್ಲ ಸಾಕು ಎಂದರು. ಸುದೀರ್ಘವಾದಂತಹ ರಾಜಕಾರಣವನ್ನು ಮಾಡಿದ್ದೇನೆ. ಆದ್ದರಿಂದ ನಿವೃತ್ತಿ ಘೊಷಣೆ ಮಾಡಿದ್ದೇನೆ ಎಂದು ಹೇಳಿದರು.

ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ...

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು