ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

Published : Jan 26, 2023, 05:38 PM IST

ಕರ್ನಾಟಕ ಜನರ ಆಶೀರ್ವಾದದಿಂದ ನನಗೆ  ಪದ್ಮವಿಭೂಷಣ ಪ್ರಶಸ್ತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ.
 

ಆರು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಆಶೀರ್ವದಿಸಿರುವ ಕನ್ನಡ ನಾಡಿನ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಅತ್ಯಂತ ವಿನಮೃವಾಗಿ ಅರ್ಪಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ. ಪ್ರಶಸ್ತಿ ಬಂದಿರುವುದಕ್ಕೆ ಸಂತೋಷವಿದೆ ಎಂದು ಹೇಳಿದರು. ನಾನು ಈಗ ನಿವೃತ್ತ ವಿಶ್ರಾಂತಿ ಜೀವನವನ್ನು ನಡೆಸುತ್ತಿದ್ದೇನೆ. ಸಂಗೀತವನ್ನು ಕೇಳುವುದು, ಟೆನ್ನೀಸ್‌ ಹಾಗೂ ಫುಟ್‌ಬಾಲ್‌ ಮ್ಯಾಚ್‌'ಗಳನ್ನು ಟಿವಿಯಲ್ಲಿ ನೋಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ನಮ್ಮ ವಯಸ್ಸನ್ನು ನಾವು ಗೌರವಿಸದೆ ಹೋದರೆ ಬೇರೆಯವರು ಹೇಗೆ ಗೌರವಿಸುತ್ತಾರೆ. ನನಗೆ 90 ವರ್ಷ, ನಾನು ರಾಜಕೀಯಕ್ಕೆ ಮತ್ತೆ ಹೋಗಲ್ಲ ಸಾಕು ಎಂದರು. ಸುದೀರ್ಘವಾದಂತಹ ರಾಜಕಾರಣವನ್ನು ಮಾಡಿದ್ದೇನೆ. ಆದ್ದರಿಂದ ನಿವೃತ್ತಿ ಘೊಷಣೆ ಮಾಡಿದ್ದೇನೆ ಎಂದು ಹೇಳಿದರು.

ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ...

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?