ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

Published : Jan 26, 2023, 05:38 PM IST

ಕರ್ನಾಟಕ ಜನರ ಆಶೀರ್ವಾದದಿಂದ ನನಗೆ  ಪದ್ಮವಿಭೂಷಣ ಪ್ರಶಸ್ತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ.
 

ಆರು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಆಶೀರ್ವದಿಸಿರುವ ಕನ್ನಡ ನಾಡಿನ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಅತ್ಯಂತ ವಿನಮೃವಾಗಿ ಅರ್ಪಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ. ಪ್ರಶಸ್ತಿ ಬಂದಿರುವುದಕ್ಕೆ ಸಂತೋಷವಿದೆ ಎಂದು ಹೇಳಿದರು. ನಾನು ಈಗ ನಿವೃತ್ತ ವಿಶ್ರಾಂತಿ ಜೀವನವನ್ನು ನಡೆಸುತ್ತಿದ್ದೇನೆ. ಸಂಗೀತವನ್ನು ಕೇಳುವುದು, ಟೆನ್ನೀಸ್‌ ಹಾಗೂ ಫುಟ್‌ಬಾಲ್‌ ಮ್ಯಾಚ್‌'ಗಳನ್ನು ಟಿವಿಯಲ್ಲಿ ನೋಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ನಮ್ಮ ವಯಸ್ಸನ್ನು ನಾವು ಗೌರವಿಸದೆ ಹೋದರೆ ಬೇರೆಯವರು ಹೇಗೆ ಗೌರವಿಸುತ್ತಾರೆ. ನನಗೆ 90 ವರ್ಷ, ನಾನು ರಾಜಕೀಯಕ್ಕೆ ಮತ್ತೆ ಹೋಗಲ್ಲ ಸಾಕು ಎಂದರು. ಸುದೀರ್ಘವಾದಂತಹ ರಾಜಕಾರಣವನ್ನು ಮಾಡಿದ್ದೇನೆ. ಆದ್ದರಿಂದ ನಿವೃತ್ತಿ ಘೊಷಣೆ ಮಾಡಿದ್ದೇನೆ ಎಂದು ಹೇಳಿದರು.

ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ...

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?