ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

Published : Jan 26, 2023, 05:38 PM IST

ಕರ್ನಾಟಕ ಜನರ ಆಶೀರ್ವಾದದಿಂದ ನನಗೆ  ಪದ್ಮವಿಭೂಷಣ ಪ್ರಶಸ್ತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ.
 

ಆರು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಆಶೀರ್ವದಿಸಿರುವ ಕನ್ನಡ ನಾಡಿನ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಅತ್ಯಂತ ವಿನಮೃವಾಗಿ ಅರ್ಪಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ. ಪ್ರಶಸ್ತಿ ಬಂದಿರುವುದಕ್ಕೆ ಸಂತೋಷವಿದೆ ಎಂದು ಹೇಳಿದರು. ನಾನು ಈಗ ನಿವೃತ್ತ ವಿಶ್ರಾಂತಿ ಜೀವನವನ್ನು ನಡೆಸುತ್ತಿದ್ದೇನೆ. ಸಂಗೀತವನ್ನು ಕೇಳುವುದು, ಟೆನ್ನೀಸ್‌ ಹಾಗೂ ಫುಟ್‌ಬಾಲ್‌ ಮ್ಯಾಚ್‌'ಗಳನ್ನು ಟಿವಿಯಲ್ಲಿ ನೋಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ನಮ್ಮ ವಯಸ್ಸನ್ನು ನಾವು ಗೌರವಿಸದೆ ಹೋದರೆ ಬೇರೆಯವರು ಹೇಗೆ ಗೌರವಿಸುತ್ತಾರೆ. ನನಗೆ 90 ವರ್ಷ, ನಾನು ರಾಜಕೀಯಕ್ಕೆ ಮತ್ತೆ ಹೋಗಲ್ಲ ಸಾಕು ಎಂದರು. ಸುದೀರ್ಘವಾದಂತಹ ರಾಜಕಾರಣವನ್ನು ಮಾಡಿದ್ದೇನೆ. ಆದ್ದರಿಂದ ನಿವೃತ್ತಿ ಘೊಷಣೆ ಮಾಡಿದ್ದೇನೆ ಎಂದು ಹೇಳಿದರು.

ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ...

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!