ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

Published : Jan 26, 2023, 05:38 PM IST

ಕರ್ನಾಟಕ ಜನರ ಆಶೀರ್ವಾದದಿಂದ ನನಗೆ  ಪದ್ಮವಿಭೂಷಣ ಪ್ರಶಸ್ತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ.
 

ಆರು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಆಶೀರ್ವದಿಸಿರುವ ಕನ್ನಡ ನಾಡಿನ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಅತ್ಯಂತ ವಿನಮೃವಾಗಿ ಅರ್ಪಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ. ಪ್ರಶಸ್ತಿ ಬಂದಿರುವುದಕ್ಕೆ ಸಂತೋಷವಿದೆ ಎಂದು ಹೇಳಿದರು. ನಾನು ಈಗ ನಿವೃತ್ತ ವಿಶ್ರಾಂತಿ ಜೀವನವನ್ನು ನಡೆಸುತ್ತಿದ್ದೇನೆ. ಸಂಗೀತವನ್ನು ಕೇಳುವುದು, ಟೆನ್ನೀಸ್‌ ಹಾಗೂ ಫುಟ್‌ಬಾಲ್‌ ಮ್ಯಾಚ್‌'ಗಳನ್ನು ಟಿವಿಯಲ್ಲಿ ನೋಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ನಮ್ಮ ವಯಸ್ಸನ್ನು ನಾವು ಗೌರವಿಸದೆ ಹೋದರೆ ಬೇರೆಯವರು ಹೇಗೆ ಗೌರವಿಸುತ್ತಾರೆ. ನನಗೆ 90 ವರ್ಷ, ನಾನು ರಾಜಕೀಯಕ್ಕೆ ಮತ್ತೆ ಹೋಗಲ್ಲ ಸಾಕು ಎಂದರು. ಸುದೀರ್ಘವಾದಂತಹ ರಾಜಕಾರಣವನ್ನು ಮಾಡಿದ್ದೇನೆ. ಆದ್ದರಿಂದ ನಿವೃತ್ತಿ ಘೊಷಣೆ ಮಾಡಿದ್ದೇನೆ ಎಂದು ಹೇಳಿದರು.

ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ...

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?