ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

ಕನ್ನಡ ನಾಡಿನ ಜನತೆಗೆ 'ಪದ್ಮವಿಭೂಷಣ' ಅರ್ಪಿಸುತ್ತಿದ್ದೇನೆ: ಎಸ್‌.ಎಂ ಕೃಷ್ಣ

Published : Jan 26, 2023, 05:38 PM IST

ಕರ್ನಾಟಕ ಜನರ ಆಶೀರ್ವಾದದಿಂದ ನನಗೆ  ಪದ್ಮವಿಭೂಷಣ ಪ್ರಶಸ್ತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ.
 

ಆರು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಆಶೀರ್ವದಿಸಿರುವ ಕನ್ನಡ ನಾಡಿನ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಅತ್ಯಂತ ವಿನಮೃವಾಗಿ ಅರ್ಪಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ತಿಳಿಸಿದ್ದಾರೆ. ಪ್ರಶಸ್ತಿ ಬಂದಿರುವುದಕ್ಕೆ ಸಂತೋಷವಿದೆ ಎಂದು ಹೇಳಿದರು. ನಾನು ಈಗ ನಿವೃತ್ತ ವಿಶ್ರಾಂತಿ ಜೀವನವನ್ನು ನಡೆಸುತ್ತಿದ್ದೇನೆ. ಸಂಗೀತವನ್ನು ಕೇಳುವುದು, ಟೆನ್ನೀಸ್‌ ಹಾಗೂ ಫುಟ್‌ಬಾಲ್‌ ಮ್ಯಾಚ್‌'ಗಳನ್ನು ಟಿವಿಯಲ್ಲಿ ನೋಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ನಮ್ಮ ವಯಸ್ಸನ್ನು ನಾವು ಗೌರವಿಸದೆ ಹೋದರೆ ಬೇರೆಯವರು ಹೇಗೆ ಗೌರವಿಸುತ್ತಾರೆ. ನನಗೆ 90 ವರ್ಷ, ನಾನು ರಾಜಕೀಯಕ್ಕೆ ಮತ್ತೆ ಹೋಗಲ್ಲ ಸಾಕು ಎಂದರು. ಸುದೀರ್ಘವಾದಂತಹ ರಾಜಕಾರಣವನ್ನು ಮಾಡಿದ್ದೇನೆ. ಆದ್ದರಿಂದ ನಿವೃತ್ತಿ ಘೊಷಣೆ ಮಾಡಿದ್ದೇನೆ ಎಂದು ಹೇಳಿದರು.

ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ...

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!