ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

Published : Dec 17, 2024, 11:04 AM IST

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಬೆಂಗಳೂರು(ಡಿ.17):  ಎಡ್ವಿನಾ ಮೌಂಟ್ ಬ್ಯಾಟನ್​​ಗೆ ನೆಹರು ಬರೆದ ಪತ್ರವನ್ನ ವಾಪಸ್ ಕೊಡಿ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಪತ್ರ ಬರೆದಿದೆ. 

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಅಲ್ಲು ಅರ್ಜುನ್ ಸಪೋರ್ಟ್​​ಗೆ ನಿಂತ ಟಾಲಿವುಡ್ ಸ್ಟಾರ್ಸ್; ಎಲ್ಲಿಗೆ ಹೋಗಿ ತಲುಪಲಿದೆ ಪುಷ್ಪ vs ಸಿಎಂ ಫೈಟು?

ನೆಹರು-ಎಡ್ವಿನಾ ಪತ್ರಗಳನ್ನು ವಾಪಸ್ ಕೊಡಿ. 1971ರಲ್ಲಿ ನೆಹರು ಅವರ ಪತ್ರಗಳನ್ನು ಮ್ಯೂಸಿಯಂಗೆ ನೀಡಲಾಗಿತ್ತು. ಮ್ಯೂಸಿಯಂನಲ್ಲಿದ್ದ ಪತ್ರಗಳನ್ನು 2008ರಲ್ಲಿ ಸೋನಿಯಾ ಗಾಂಧಿ ವಾಪಸ್ ಪಡೆದಿದ್ದಾರೆ. ನೆಹರು ಅವರು ಎಡ್ವಿನಾ ಮೌಂಟ್ ಬ್ಯಾಟನ್ ಮತ್ತು ಇತರರಿಗೆ ಬರೆದ ಪತ್ರಗಳನ್ನ ಪ್ರಧಾನಮಂತ್ರಿಗಳ ಸಂಗ್ರಹಾಲಯಕ್ಕೆ ವಾಪಸ್ ಕೊಡಿ. ಐತಿಹಾಸಿಕ ದಾಖಲೆಗಳನ್ನು ಪ್ರಧಾನಮಂತ್ರಿಗಳ ಸಂಗ್ರಹಾಲಯದಲ್ಲಿ ಮುಂದಿನ ಪೀಳಿಗೆಗಾಗಿ ಇಡಬೇಕು ಎಂದು ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ತಿಳಿಸಿದೆ. 

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more