ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

Published : Dec 17, 2024, 11:04 AM IST

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಬೆಂಗಳೂರು(ಡಿ.17):  ಎಡ್ವಿನಾ ಮೌಂಟ್ ಬ್ಯಾಟನ್​​ಗೆ ನೆಹರು ಬರೆದ ಪತ್ರವನ್ನ ವಾಪಸ್ ಕೊಡಿ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಪತ್ರ ಬರೆದಿದೆ. 

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಅಲ್ಲು ಅರ್ಜುನ್ ಸಪೋರ್ಟ್​​ಗೆ ನಿಂತ ಟಾಲಿವುಡ್ ಸ್ಟಾರ್ಸ್; ಎಲ್ಲಿಗೆ ಹೋಗಿ ತಲುಪಲಿದೆ ಪುಷ್ಪ vs ಸಿಎಂ ಫೈಟು?

ನೆಹರು-ಎಡ್ವಿನಾ ಪತ್ರಗಳನ್ನು ವಾಪಸ್ ಕೊಡಿ. 1971ರಲ್ಲಿ ನೆಹರು ಅವರ ಪತ್ರಗಳನ್ನು ಮ್ಯೂಸಿಯಂಗೆ ನೀಡಲಾಗಿತ್ತು. ಮ್ಯೂಸಿಯಂನಲ್ಲಿದ್ದ ಪತ್ರಗಳನ್ನು 2008ರಲ್ಲಿ ಸೋನಿಯಾ ಗಾಂಧಿ ವಾಪಸ್ ಪಡೆದಿದ್ದಾರೆ. ನೆಹರು ಅವರು ಎಡ್ವಿನಾ ಮೌಂಟ್ ಬ್ಯಾಟನ್ ಮತ್ತು ಇತರರಿಗೆ ಬರೆದ ಪತ್ರಗಳನ್ನ ಪ್ರಧಾನಮಂತ್ರಿಗಳ ಸಂಗ್ರಹಾಲಯಕ್ಕೆ ವಾಪಸ್ ಕೊಡಿ. ಐತಿಹಾಸಿಕ ದಾಖಲೆಗಳನ್ನು ಪ್ರಧಾನಮಂತ್ರಿಗಳ ಸಂಗ್ರಹಾಲಯದಲ್ಲಿ ಮುಂದಿನ ಪೀಳಿಗೆಗಾಗಿ ಇಡಬೇಕು ಎಂದು ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ತಿಳಿಸಿದೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more