ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

Published : Dec 17, 2024, 11:04 AM IST

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಬೆಂಗಳೂರು(ಡಿ.17):  ಎಡ್ವಿನಾ ಮೌಂಟ್ ಬ್ಯಾಟನ್​​ಗೆ ನೆಹರು ಬರೆದ ಪತ್ರವನ್ನ ವಾಪಸ್ ಕೊಡಿ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಪತ್ರ ಬರೆದಿದೆ. 

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಅಲ್ಲು ಅರ್ಜುನ್ ಸಪೋರ್ಟ್​​ಗೆ ನಿಂತ ಟಾಲಿವುಡ್ ಸ್ಟಾರ್ಸ್; ಎಲ್ಲಿಗೆ ಹೋಗಿ ತಲುಪಲಿದೆ ಪುಷ್ಪ vs ಸಿಎಂ ಫೈಟು?

ನೆಹರು-ಎಡ್ವಿನಾ ಪತ್ರಗಳನ್ನು ವಾಪಸ್ ಕೊಡಿ. 1971ರಲ್ಲಿ ನೆಹರು ಅವರ ಪತ್ರಗಳನ್ನು ಮ್ಯೂಸಿಯಂಗೆ ನೀಡಲಾಗಿತ್ತು. ಮ್ಯೂಸಿಯಂನಲ್ಲಿದ್ದ ಪತ್ರಗಳನ್ನು 2008ರಲ್ಲಿ ಸೋನಿಯಾ ಗಾಂಧಿ ವಾಪಸ್ ಪಡೆದಿದ್ದಾರೆ. ನೆಹರು ಅವರು ಎಡ್ವಿನಾ ಮೌಂಟ್ ಬ್ಯಾಟನ್ ಮತ್ತು ಇತರರಿಗೆ ಬರೆದ ಪತ್ರಗಳನ್ನ ಪ್ರಧಾನಮಂತ್ರಿಗಳ ಸಂಗ್ರಹಾಲಯಕ್ಕೆ ವಾಪಸ್ ಕೊಡಿ. ಐತಿಹಾಸಿಕ ದಾಖಲೆಗಳನ್ನು ಪ್ರಧಾನಮಂತ್ರಿಗಳ ಸಂಗ್ರಹಾಲಯದಲ್ಲಿ ಮುಂದಿನ ಪೀಳಿಗೆಗಾಗಿ ಇಡಬೇಕು ಎಂದು ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ತಿಳಿಸಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more