ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

Published : Dec 17, 2024, 11:04 AM IST

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಬೆಂಗಳೂರು(ಡಿ.17):  ಎಡ್ವಿನಾ ಮೌಂಟ್ ಬ್ಯಾಟನ್​​ಗೆ ನೆಹರು ಬರೆದ ಪತ್ರವನ್ನ ವಾಪಸ್ ಕೊಡಿ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಪತ್ರ ಬರೆದಿದೆ. 

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಅಲ್ಲು ಅರ್ಜುನ್ ಸಪೋರ್ಟ್​​ಗೆ ನಿಂತ ಟಾಲಿವುಡ್ ಸ್ಟಾರ್ಸ್; ಎಲ್ಲಿಗೆ ಹೋಗಿ ತಲುಪಲಿದೆ ಪುಷ್ಪ vs ಸಿಎಂ ಫೈಟು?

ನೆಹರು-ಎಡ್ವಿನಾ ಪತ್ರಗಳನ್ನು ವಾಪಸ್ ಕೊಡಿ. 1971ರಲ್ಲಿ ನೆಹರು ಅವರ ಪತ್ರಗಳನ್ನು ಮ್ಯೂಸಿಯಂಗೆ ನೀಡಲಾಗಿತ್ತು. ಮ್ಯೂಸಿಯಂನಲ್ಲಿದ್ದ ಪತ್ರಗಳನ್ನು 2008ರಲ್ಲಿ ಸೋನಿಯಾ ಗಾಂಧಿ ವಾಪಸ್ ಪಡೆದಿದ್ದಾರೆ. ನೆಹರು ಅವರು ಎಡ್ವಿನಾ ಮೌಂಟ್ ಬ್ಯಾಟನ್ ಮತ್ತು ಇತರರಿಗೆ ಬರೆದ ಪತ್ರಗಳನ್ನ ಪ್ರಧಾನಮಂತ್ರಿಗಳ ಸಂಗ್ರಹಾಲಯಕ್ಕೆ ವಾಪಸ್ ಕೊಡಿ. ಐತಿಹಾಸಿಕ ದಾಖಲೆಗಳನ್ನು ಪ್ರಧಾನಮಂತ್ರಿಗಳ ಸಂಗ್ರಹಾಲಯದಲ್ಲಿ ಮುಂದಿನ ಪೀಳಿಗೆಗಾಗಿ ಇಡಬೇಕು ಎಂದು ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ತಿಳಿಸಿದೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more