ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

Published : Dec 17, 2024, 11:04 AM IST

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಬೆಂಗಳೂರು(ಡಿ.17):  ಎಡ್ವಿನಾ ಮೌಂಟ್ ಬ್ಯಾಟನ್​​ಗೆ ನೆಹರು ಬರೆದ ಪತ್ರವನ್ನ ವಾಪಸ್ ಕೊಡಿ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಪತ್ರ ಬರೆದಿದೆ. 

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಅಲ್ಲು ಅರ್ಜುನ್ ಸಪೋರ್ಟ್​​ಗೆ ನಿಂತ ಟಾಲಿವುಡ್ ಸ್ಟಾರ್ಸ್; ಎಲ್ಲಿಗೆ ಹೋಗಿ ತಲುಪಲಿದೆ ಪುಷ್ಪ vs ಸಿಎಂ ಫೈಟು?

ನೆಹರು-ಎಡ್ವಿನಾ ಪತ್ರಗಳನ್ನು ವಾಪಸ್ ಕೊಡಿ. 1971ರಲ್ಲಿ ನೆಹರು ಅವರ ಪತ್ರಗಳನ್ನು ಮ್ಯೂಸಿಯಂಗೆ ನೀಡಲಾಗಿತ್ತು. ಮ್ಯೂಸಿಯಂನಲ್ಲಿದ್ದ ಪತ್ರಗಳನ್ನು 2008ರಲ್ಲಿ ಸೋನಿಯಾ ಗಾಂಧಿ ವಾಪಸ್ ಪಡೆದಿದ್ದಾರೆ. ನೆಹರು ಅವರು ಎಡ್ವಿನಾ ಮೌಂಟ್ ಬ್ಯಾಟನ್ ಮತ್ತು ಇತರರಿಗೆ ಬರೆದ ಪತ್ರಗಳನ್ನ ಪ್ರಧಾನಮಂತ್ರಿಗಳ ಸಂಗ್ರಹಾಲಯಕ್ಕೆ ವಾಪಸ್ ಕೊಡಿ. ಐತಿಹಾಸಿಕ ದಾಖಲೆಗಳನ್ನು ಪ್ರಧಾನಮಂತ್ರಿಗಳ ಸಂಗ್ರಹಾಲಯದಲ್ಲಿ ಮುಂದಿನ ಪೀಳಿಗೆಗಾಗಿ ಇಡಬೇಕು ಎಂದು ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ತಿಳಿಸಿದೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more