ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

ಬಿಜೆಪಿ- ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾದ ನೆಹರು ರಹಸ್ಯ ಪತ್ರಗಳು

Published : Dec 17, 2024, 11:04 AM IST

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಬೆಂಗಳೂರು(ಡಿ.17):  ಎಡ್ವಿನಾ ಮೌಂಟ್ ಬ್ಯಾಟನ್​​ಗೆ ನೆಹರು ಬರೆದ ಪತ್ರವನ್ನ ವಾಪಸ್ ಕೊಡಿ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಪತ್ರ ಬರೆದಿದೆ. 

ಪ್ರಧಾನಿಗಳ ಸಂಗ್ರಹಾಲಯಕ್ಕೆ ಪತ್ರಗಳನ್ನು ವಾಪಸ್ ಕೊಡುವಂತೆ ಮನವಿ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮಾಡಿಕೊಂಡಿದೆ.  ಏತನ್ಮಧ್ಯೆ ಎಡ್ವಿನಾಗೆ ಬರೆದ ಪತ್ರಗಳು ಸೋನಿಯಾ ಗಾಂಧಿ ಬಳಿ ಯಾಕಿವೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರಿಂದ ಕೆರಳಿದ ಕಾಂಗ್ರೆಸ್‌ ನೆಹರುಗೆ ಕಳಂಕ ಹಚ್ಚಲು ಬಿಜೆಪಿ ಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಅಲ್ಲು ಅರ್ಜುನ್ ಸಪೋರ್ಟ್​​ಗೆ ನಿಂತ ಟಾಲಿವುಡ್ ಸ್ಟಾರ್ಸ್; ಎಲ್ಲಿಗೆ ಹೋಗಿ ತಲುಪಲಿದೆ ಪುಷ್ಪ vs ಸಿಎಂ ಫೈಟು?

ನೆಹರು-ಎಡ್ವಿನಾ ಪತ್ರಗಳನ್ನು ವಾಪಸ್ ಕೊಡಿ. 1971ರಲ್ಲಿ ನೆಹರು ಅವರ ಪತ್ರಗಳನ್ನು ಮ್ಯೂಸಿಯಂಗೆ ನೀಡಲಾಗಿತ್ತು. ಮ್ಯೂಸಿಯಂನಲ್ಲಿದ್ದ ಪತ್ರಗಳನ್ನು 2008ರಲ್ಲಿ ಸೋನಿಯಾ ಗಾಂಧಿ ವಾಪಸ್ ಪಡೆದಿದ್ದಾರೆ. ನೆಹರು ಅವರು ಎಡ್ವಿನಾ ಮೌಂಟ್ ಬ್ಯಾಟನ್ ಮತ್ತು ಇತರರಿಗೆ ಬರೆದ ಪತ್ರಗಳನ್ನ ಪ್ರಧಾನಮಂತ್ರಿಗಳ ಸಂಗ್ರಹಾಲಯಕ್ಕೆ ವಾಪಸ್ ಕೊಡಿ. ಐತಿಹಾಸಿಕ ದಾಖಲೆಗಳನ್ನು ಪ್ರಧಾನಮಂತ್ರಿಗಳ ಸಂಗ್ರಹಾಲಯದಲ್ಲಿ ಮುಂದಿನ ಪೀಳಿಗೆಗಾಗಿ ಇಡಬೇಕು ಎಂದು ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ತಿಳಿಸಿದೆ. 

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more