ಕೊರೋನಾ ಹೊಡೆದೋಡಿಸಲು ಮೋದಿ ಟಾನಿಕ್;  ಪ್ರಧಾನಿ ಭಾಷಣ ಸಂಪೂರ್ಣ ವಿವರ ಇಲ್ಲಿದೆ!

ಕೊರೋನಾ ಹೊಡೆದೋಡಿಸಲು ಮೋದಿ ಟಾನಿಕ್; ಪ್ರಧಾನಿ ಭಾಷಣ ಸಂಪೂರ್ಣ ವಿವರ ಇಲ್ಲಿದೆ!

Suvarna News   | Asianet News
Published : Jun 30, 2020, 10:47 PM IST

ಕೊರೋನಾ ವೈರಸ್ ಮೀತಿ ಮೀರುತ್ತಿರುವ ಕಾರಣ ಜನರು ಆತಂಕಗೊಂಡಿದ್ದಾರೆ. ಸಂಕಷ್ಟದಲ್ಲಿರುವ ಭಾರತದ ಚೇತರಿಕೆಗೆ  ಇಂದು ಪ್ರಧಾನಿ ನರೇಂದ್ರ ಮೋದಿ ಹೊಸ ಟಾನಿಕ್ ನೀಡಿದ್ದಾರೆ. ನವೆಂಬರ್ ವರೆಗೆ 80 ಕೋಟಿ ಬಡವರಿಗೆ ಉಚಿತ ಪಡಿತರ ಅಕ್ಕಿ, ಗೋದಿ ವಿತರಿಸುವ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಬರೋಬ್ಬರಿ 90,000 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಮೋದಿಯ ಭಾಷಣ ಪ್ರಮುಖಾಂಶಗಳು  ಇಲ್ಲಿದೆ. 

ನವದೆಹಲಿ(ಜೂ.30) ಕೊರೋನಾ ವೈರಸ್ ಮೀತಿ ಮೀರುತ್ತಿರುವ ಕಾರಣ ಜನರು ಆತಂಕಗೊಂಡಿದ್ದಾರೆ. ಸಂಕಷ್ಟದಲ್ಲಿರುವ ಭಾರತದ ಚೇತರಿಕೆಗೆ  ಇಂದು ಪ್ರಧಾನಿ ನರೇಂದ್ರ ಮೋದಿ ಹೊಸ ಟಾನಿಕ್ ನೀಡಿದ್ದಾರೆ. ನವೆಂಬರ್ ವರೆಗೆ 80 ಕೋಟಿ ಬಡವರಿಗೆ ಉಚಿತ ಪಡಿತರ ಅಕ್ಕಿ, ಗೋದಿ ವಿತರಿಸುವ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಬರೋಬ್ಬರಿ 90,000 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಮೋದಿಯ ಭಾಷಣ ಪ್ರಮುಖಾಂಶಗಳು  ಇಲ್ಲಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್