ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

Published : May 22, 2022, 12:00 PM IST

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಪೆಟ್ರೋಲ್‌ ಮೇಲೆ 8 ರು. ಮತ್ತು ಡೀಸೆಲ್‌ ಮೇಲೆ 6 ರು. ಅಬಕಾರಿ ಸುಂಕ ಕಡಿತ ಮಾಡಲಾಗಿದೆ. ಇದರಿಂದಾಗಿ, ಇತರ ತೆರಿಗೆ ದರಗಳು ಸೇರಿದಂತೆ ಪೆಟ್ರೋಲ್‌ ದರವು ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲೀಟರ್‌ಗೆ 9.5 ರು. ಮತ್ತು ಡೀಸೆಲ್‌ ದರ 7 ರು.ಗಳಷ್ಟು ಕಡಿಮೆಯಾಗಲಿದೆ. ಮೇ 22 ರಿಂದ ಪರಿಷ್ಕೃತ ದರಗಳು ಜಾರಿಗೆ ಬಂದಿವೆ.

ಜೊತೆಗೆ, ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಎಲ್‌ಪಿಜಿ ಸಂಪರ್ಕ ಪಡೆದಿರುವ ಬಡ ಕುಟುಂಬಗಳ ಪ್ರತಿ ಸಿಲಿಂಡರ್‌ಗೆ 200 ರು. ಸಹಾಯಧನ (ಸಬ್ಸಿಡಿ) ಪ್ರಕಟಿಸಲಾಗಿದೆ. ಇದರಿಂದ ಬಡವರಿಗೆ ಇನ್ನು 1003 ರು. ಬದಲು ಸುಮಾರು 803 ರು. ದರದಲ್ಲಿ ಎಲ್‌ಪಿಜಿ ಲಭಿಸಲಿದೆ. ಕಬ್ಬಿಣ, ಉಕ್ಕು ಮತ್ತು ಪ್ಲಾಸ್ಟಿಕ್‌ ಮೇಲಿನ ಆಮದು ಸುಂಕವನ್ನು ಕಡಿತ ಮಾಡಲು ಕೇಂದ್ರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಮೆಂಟ್‌ ಬೆಲೆಯಲ್ಲೂ ಇಳಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಿಸಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more