ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

Published : May 22, 2022, 12:00 PM IST

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಪೆಟ್ರೋಲ್‌ ಮೇಲೆ 8 ರು. ಮತ್ತು ಡೀಸೆಲ್‌ ಮೇಲೆ 6 ರು. ಅಬಕಾರಿ ಸುಂಕ ಕಡಿತ ಮಾಡಲಾಗಿದೆ. ಇದರಿಂದಾಗಿ, ಇತರ ತೆರಿಗೆ ದರಗಳು ಸೇರಿದಂತೆ ಪೆಟ್ರೋಲ್‌ ದರವು ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲೀಟರ್‌ಗೆ 9.5 ರು. ಮತ್ತು ಡೀಸೆಲ್‌ ದರ 7 ರು.ಗಳಷ್ಟು ಕಡಿಮೆಯಾಗಲಿದೆ. ಮೇ 22 ರಿಂದ ಪರಿಷ್ಕೃತ ದರಗಳು ಜಾರಿಗೆ ಬಂದಿವೆ.

ಜೊತೆಗೆ, ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಎಲ್‌ಪಿಜಿ ಸಂಪರ್ಕ ಪಡೆದಿರುವ ಬಡ ಕುಟುಂಬಗಳ ಪ್ರತಿ ಸಿಲಿಂಡರ್‌ಗೆ 200 ರು. ಸಹಾಯಧನ (ಸಬ್ಸಿಡಿ) ಪ್ರಕಟಿಸಲಾಗಿದೆ. ಇದರಿಂದ ಬಡವರಿಗೆ ಇನ್ನು 1003 ರು. ಬದಲು ಸುಮಾರು 803 ರು. ದರದಲ್ಲಿ ಎಲ್‌ಪಿಜಿ ಲಭಿಸಲಿದೆ. ಕಬ್ಬಿಣ, ಉಕ್ಕು ಮತ್ತು ಪ್ಲಾಸ್ಟಿಕ್‌ ಮೇಲಿನ ಆಮದು ಸುಂಕವನ್ನು ಕಡಿತ ಮಾಡಲು ಕೇಂದ್ರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಮೆಂಟ್‌ ಬೆಲೆಯಲ್ಲೂ ಇಳಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಿಸಿದೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more