ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

Published : May 22, 2022, 12:00 PM IST

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಪೆಟ್ರೋಲ್‌ ಮೇಲೆ 8 ರು. ಮತ್ತು ಡೀಸೆಲ್‌ ಮೇಲೆ 6 ರು. ಅಬಕಾರಿ ಸುಂಕ ಕಡಿತ ಮಾಡಲಾಗಿದೆ. ಇದರಿಂದಾಗಿ, ಇತರ ತೆರಿಗೆ ದರಗಳು ಸೇರಿದಂತೆ ಪೆಟ್ರೋಲ್‌ ದರವು ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲೀಟರ್‌ಗೆ 9.5 ರು. ಮತ್ತು ಡೀಸೆಲ್‌ ದರ 7 ರು.ಗಳಷ್ಟು ಕಡಿಮೆಯಾಗಲಿದೆ. ಮೇ 22 ರಿಂದ ಪರಿಷ್ಕೃತ ದರಗಳು ಜಾರಿಗೆ ಬಂದಿವೆ.

ಜೊತೆಗೆ, ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಎಲ್‌ಪಿಜಿ ಸಂಪರ್ಕ ಪಡೆದಿರುವ ಬಡ ಕುಟುಂಬಗಳ ಪ್ರತಿ ಸಿಲಿಂಡರ್‌ಗೆ 200 ರು. ಸಹಾಯಧನ (ಸಬ್ಸಿಡಿ) ಪ್ರಕಟಿಸಲಾಗಿದೆ. ಇದರಿಂದ ಬಡವರಿಗೆ ಇನ್ನು 1003 ರು. ಬದಲು ಸುಮಾರು 803 ರು. ದರದಲ್ಲಿ ಎಲ್‌ಪಿಜಿ ಲಭಿಸಲಿದೆ. ಕಬ್ಬಿಣ, ಉಕ್ಕು ಮತ್ತು ಪ್ಲಾಸ್ಟಿಕ್‌ ಮೇಲಿನ ಆಮದು ಸುಂಕವನ್ನು ಕಡಿತ ಮಾಡಲು ಕೇಂದ್ರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಮೆಂಟ್‌ ಬೆಲೆಯಲ್ಲೂ ಇಳಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಿಸಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more