ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

Published : May 22, 2022, 12:00 PM IST

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಪೆಟ್ರೋಲ್‌ ಮೇಲೆ 8 ರು. ಮತ್ತು ಡೀಸೆಲ್‌ ಮೇಲೆ 6 ರು. ಅಬಕಾರಿ ಸುಂಕ ಕಡಿತ ಮಾಡಲಾಗಿದೆ. ಇದರಿಂದಾಗಿ, ಇತರ ತೆರಿಗೆ ದರಗಳು ಸೇರಿದಂತೆ ಪೆಟ್ರೋಲ್‌ ದರವು ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲೀಟರ್‌ಗೆ 9.5 ರು. ಮತ್ತು ಡೀಸೆಲ್‌ ದರ 7 ರು.ಗಳಷ್ಟು ಕಡಿಮೆಯಾಗಲಿದೆ. ಮೇ 22 ರಿಂದ ಪರಿಷ್ಕೃತ ದರಗಳು ಜಾರಿಗೆ ಬಂದಿವೆ.

ಜೊತೆಗೆ, ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಎಲ್‌ಪಿಜಿ ಸಂಪರ್ಕ ಪಡೆದಿರುವ ಬಡ ಕುಟುಂಬಗಳ ಪ್ರತಿ ಸಿಲಿಂಡರ್‌ಗೆ 200 ರು. ಸಹಾಯಧನ (ಸಬ್ಸಿಡಿ) ಪ್ರಕಟಿಸಲಾಗಿದೆ. ಇದರಿಂದ ಬಡವರಿಗೆ ಇನ್ನು 1003 ರು. ಬದಲು ಸುಮಾರು 803 ರು. ದರದಲ್ಲಿ ಎಲ್‌ಪಿಜಿ ಲಭಿಸಲಿದೆ. ಕಬ್ಬಿಣ, ಉಕ್ಕು ಮತ್ತು ಪ್ಲಾಸ್ಟಿಕ್‌ ಮೇಲಿನ ಆಮದು ಸುಂಕವನ್ನು ಕಡಿತ ಮಾಡಲು ಕೇಂದ್ರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಮೆಂಟ್‌ ಬೆಲೆಯಲ್ಲೂ ಇಳಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಿಸಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more