ಜಿ-20 ಸಭೆ: ವಿಶ್ವದ ಗಣ್ಯರ ಸ್ವಾಗತಕ್ಕೆ ಸಜ್ಜಾಗುತ್ತಿದೆ ಭಾರತ !

ಜಿ-20 ಸಭೆ: ವಿಶ್ವದ ಗಣ್ಯರ ಸ್ವಾಗತಕ್ಕೆ ಸಜ್ಜಾಗುತ್ತಿದೆ ಭಾರತ !

Published : Sep 04, 2023, 10:37 AM IST

ಸೆಪ್ಟೆಂಬರ್ 7ರ ಮಧ್ಯರಾತ್ರಿಯಿಂದಲೇ ಸಂಚಾರ ಮಾರ್ಗ ಬದಲಾವಣೆ
300ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲೂ ಬದಲಾವಣೆ ಮಾಡಲಾಗಿದೆ
ಭಾರತದ ಜಿ-20 ಸಭೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾ, ಪಾಕಿಸ್ತಾನ

ಜಿ-20 ಸಭೆ( G20 summit) ದೆಹಲಿಯಲ್ಲಿ ನಡೆಯಲಿದ್ದು, ವಿಶ್ವದ ಗಣ್ಯರ ಸ್ವಾಗತಕ್ಕೆ ಭಾರತ(India) ಸಜ್ಜಾಗುತ್ತಿದೆ. ಗಣ್ಯಾತಿಗಣ್ಯರ ಸ್ವಾಗತ, ಆತಿಥ್ಯ, ಭದ್ರತೆಗೆ ಭಾರತದಿಂದ ಸಿದ್ಧತೆ ನಡೆಸಲಾಗುತ್ತಿದೆ. ವಿಶ್ವ ನಾಯಕರ ಕರೆತರಲು ಬುಲೆಟ್ ಫ್ರೂಪ್ ಕಾರುಗಳ(Bulletproof car) ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಗಣ್ಯರ ಸಂಚಾರಕ್ಕೆ 20 ಬುಲೆಟ್‍ಪ್ರೂಫ್ ಕಾರುಗಳು, ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ವಿದೇಶಿ ದಿಗ್ಗಜರ ಆತಿಥ್ಯಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ದೆಹಲಿಯಲ್ಲಿ(Delhi) ಒಟ್ಟು 1,30,000 ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದೆಹಲಿ ಪೊಲೀಸರು, ಕೇಂದ್ರ ಭದ್ರತಾ ಪಡೆಗಳಿಂದ ಸೆಕ್ಯೂರಿಟಿ, ಉಗ್ರ ಚಟುವಟಿಕೆಗಳ ಮೇಲೆ ವಾಯುಪಡೆ ಹದ್ದಿನ ಕಣ್ಣು ಇಟ್ಟಿದೆ. ಭದ್ರತೆ ದೃಷ್ಟಿಯಿಂದ ದೆಹಲಿ ಸಂಚಾರ ಮಾರ್ಗಗಳಲ್ಲಿ ಬದಲಾವಣೆಯನ್ನೂ ಸಹ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ ಗ್ರೀನ್ ಸಿಗ್ನಲ್: ವೃಕ್ಷ ಫೌಂಡೇಶನ್ ಅರ್ಜಿ ರದ್ದುಗೊಳಿಸಿದ ಹೈಕೋರ್ಟ್

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more