G20 Summit: ಬಲಾಢ್ಯ ನಾಯಕರ ಆಗಮನ.. ದೆಹಲಿಯಲ್ಲಿ ಬಿಗಿ ಬಂದೋಬಸ್ತ್

G20 Summit: ಬಲಾಢ್ಯ ನಾಯಕರ ಆಗಮನ.. ದೆಹಲಿಯಲ್ಲಿ ಬಿಗಿ ಬಂದೋಬಸ್ತ್

Published : Sep 09, 2023, 10:16 AM IST

ಇದೇ ಮೊದಲ ಬಾರಿಗೆ ಜಿ20 ಒಕ್ಕೂಟದ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಂಡಿದ್ದು, ಕಳೆದೊಂದು ವರ್ಷದಿಂದ ಭಾರತದಲ್ಲಿ ನಡೆದ 200ಕ್ಕೂ ಹೆಚ್ಚು ಸಭೆಗಳ ಸಮಾರೋಪದ ರೀತಿಯಲ್ಲಿ ಶನಿವಾರ ಮತ್ತು ಭಾನುವಾರ ಶೃಂಗ ಸಭೆ ಆಯೋಜಿಸಲಾಗಿದೆ.

ಇಂದಿನಿಂದ ದೆಹಲಿಯಲ್ಲಿ ಐತಿಹಾಸಿಕ ಜಿ-20 ಶೃಂಗಸಭೆ(G20 Summit) ನಡೆಯಲಿದೆ. ದೆಹಲಿಯಲ್ಲಿ 2 ದಿನಗಳ ಕಾಲ ಜಾಗತಿಕ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ದೆಹಲಿಗೆ ವಿಶ್ವದ ಅತಿರಥ ನಾಯಕರು ಬಂದಿಳಿದ್ದಾರೆ. ಪ್ರಗತಿ ಮೈದಾನ ಭಾರತ ಮಂಟಪದಲ್ಲಿ ನಾಯಕರ ಸಮಾಗಮವಾಗಲಿದೆ. 15 ದೇಶಗಳ ನಾಯಕರ ಜತೆ ಮೋದಿ(Narendra Modi) ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಮೊದಲ ಬಾರಿಗೆ ಜಿ-20 ಶೃಂಗಸಭೆಗೆ ಭಾರತ ಆತಿಥ್ಯ ವಹಿಸಿದೆ. 45 ಸಾವಿರ ರಕ್ಷಣಾ ಸಿಬ್ಬಂದಿಯಿಂದ ರಾಜಧಾನಿಯಲ್ಲಿ ಸೆಕ್ಯೂರಿಟಿ ನೀಡಲಾಗಿದೆ. ಎಲ್ಲೆಲ್ಲೂ ಪೊಲೀಸ್(police) ಸರ್ಪಗಾವಲು ಇದ್ದು, ಉಕ್ಕಿನ ಕೋಟೆಯಂತೆ ದೆಹಲಿಯಾಗಿದೆ. ಅಲ್ಲದೇ ದೆಹಲಿಯ ಬೀದಿಗಳೂ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿವೆ. ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಆಗಮಿಸಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬೈಡೆನ್ ಆಗಮಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more