ಅಗ್ನಿಪಥಕ್ಕೆ ವಿರೋಧ: ದಂಗೆ ಎಬ್ಬಿಸುವವರಿಗೆ ಸೇನಾ ಮುಖ್ಯಸ್ಥರ ಖಡಕ್ ವಾರ್ನಿಂಗ್!

ಅಗ್ನಿಪಥಕ್ಕೆ ವಿರೋಧ: ದಂಗೆ ಎಬ್ಬಿಸುವವರಿಗೆ ಸೇನಾ ಮುಖ್ಯಸ್ಥರ ಖಡಕ್ ವಾರ್ನಿಂಗ್!

Published : Jun 20, 2022, 04:46 PM ISTUpdated : Jun 20, 2022, 05:22 PM IST

ಯುವಕ, ಯುವತಿಯರಿಗೆ ಸೇನೆಯಲ್ಲಿ 4 ವರ್ಷಗಳ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ‘ಅಗ್ನಿಪಥ’ (Agnipath) ಯೋಜನೆ ಕುರಿತು ಹಲವು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ‘ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ಮತ್ತು ಸೇನೆ (Indian Army) ಸ್ಪಷ್ಟಪಡಿಸಿವೆ.

ಯುವಕ, ಯುವತಿಯರಿಗೆ ಸೇನೆಯಲ್ಲಿ 4 ವರ್ಷಗಳ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ‘ಅಗ್ನಿಪಥ’ (Agnipath) ಯೋಜನೆ ಕುರಿತು ಹಲವು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ‘ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ಮತ್ತು ಸೇನೆ (Indian Army) ಸ್ಪಷ್ಟಪಡಿಸಿವೆ.

‘ಸೇನೆಗೆ ಬೇಕಾಗಿರುವುದು ಶಿಸ್ತಿನ ಸಿಪಾಯಿಗಳು, ಗಲಭೆಕೋರರು, ಲೂಟಿಕೋರರು ಸೇನೆಗೆ ಬೇಕಾಗಿಲ್ಲ. ಅಂಥವರಿಗೆ ಅವಕಾಶವನ್ನೂ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ಹಿಂಸಾಕೃತ್ಯಗಳಲ್ಲಿ ಭಾಗಿಯಾದವರಿಗೆ ಸೇನೆಗೆ ಪ್ರವೇಶವಿಲ್ಲ ಎಂಬ ಕಠಿಣ ಎಚ್ಚರಿಕೆ ನೀಡಿವೆ. ಹೋರಾಟ ಕೈಬಿಡುವಂತೆ ಮನವಿ ಮಾಡಿವೆ.

ದುಷ್ಕೃತ್ಯದಲ್ಲಿ ಭಾಗಿಯಾದವರಿಗೆ ಅಗ್ನಿಪಥ ಯೋಜನೆಯಡಿ ಸೇರ್ಪಡೆಯಾಗಲು ಅವಕಾಶ ನೀಡುವುದಿಲ್ಲ’ ಎಂದು ಘೋಷಿಸಿವೆ. ಈ ಮೂಲಕ ಈಗಾಗಲೇ ಹಿಂಸಾಕೃತ್ಯ ನಡೆಸಿದವರಿಗೆ ಮತ್ತು ಮುಂದೆ ನಡೆಸಲು ಉದ್ದೇಶಿಸಿರುವವರಿಗೆ ಕಠಿಣ ಸಂದೇಶ ರವಾನಿಸಿವೆ. ‘ಅಗ್ನಿಪಥ ಬಹಳ ಒಳ್ಳೆಯ ಯೋಜನೆ. ಯಾರಿಗಾದರೂ ಇದರ ಬಗ್ಗೆ ಅನುಮಾನ ಅಥವಾ ಆತಂಕಗಳಿದ್ದರೆ ಸಮೀಪದ ಮಿಲಿಟರಿ ಕೇಂದ್ರಗಳು, ವಾಯುಪಡೆ ಅಥವಾ ನೌಕಾಪಡೆಯ ನೆಲೆಗಳಿಗೆ ಭೇಟಿ ನೀಡಿ ಬಗೆಹರಿಸಿಕೊಳ್ಳಬಹುದು’ ಎಂದೂ ತಿಳಿಸಿದ್ದಾರೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more