ಅಗ್ನಿಪಥಕ್ಕೆ ವಿರೋಧ: ದಂಗೆ ಎಬ್ಬಿಸುವವರಿಗೆ ಸೇನಾ ಮುಖ್ಯಸ್ಥರ ಖಡಕ್ ವಾರ್ನಿಂಗ್!

ಅಗ್ನಿಪಥಕ್ಕೆ ವಿರೋಧ: ದಂಗೆ ಎಬ್ಬಿಸುವವರಿಗೆ ಸೇನಾ ಮುಖ್ಯಸ್ಥರ ಖಡಕ್ ವಾರ್ನಿಂಗ್!

Published : Jun 20, 2022, 04:46 PM ISTUpdated : Jun 20, 2022, 05:22 PM IST

ಯುವಕ, ಯುವತಿಯರಿಗೆ ಸೇನೆಯಲ್ಲಿ 4 ವರ್ಷಗಳ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ‘ಅಗ್ನಿಪಥ’ (Agnipath) ಯೋಜನೆ ಕುರಿತು ಹಲವು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ‘ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ಮತ್ತು ಸೇನೆ (Indian Army) ಸ್ಪಷ್ಟಪಡಿಸಿವೆ.

ಯುವಕ, ಯುವತಿಯರಿಗೆ ಸೇನೆಯಲ್ಲಿ 4 ವರ್ಷಗಳ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ‘ಅಗ್ನಿಪಥ’ (Agnipath) ಯೋಜನೆ ಕುರಿತು ಹಲವು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ‘ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ಮತ್ತು ಸೇನೆ (Indian Army) ಸ್ಪಷ್ಟಪಡಿಸಿವೆ.

‘ಸೇನೆಗೆ ಬೇಕಾಗಿರುವುದು ಶಿಸ್ತಿನ ಸಿಪಾಯಿಗಳು, ಗಲಭೆಕೋರರು, ಲೂಟಿಕೋರರು ಸೇನೆಗೆ ಬೇಕಾಗಿಲ್ಲ. ಅಂಥವರಿಗೆ ಅವಕಾಶವನ್ನೂ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ಹಿಂಸಾಕೃತ್ಯಗಳಲ್ಲಿ ಭಾಗಿಯಾದವರಿಗೆ ಸೇನೆಗೆ ಪ್ರವೇಶವಿಲ್ಲ ಎಂಬ ಕಠಿಣ ಎಚ್ಚರಿಕೆ ನೀಡಿವೆ. ಹೋರಾಟ ಕೈಬಿಡುವಂತೆ ಮನವಿ ಮಾಡಿವೆ.

ದುಷ್ಕೃತ್ಯದಲ್ಲಿ ಭಾಗಿಯಾದವರಿಗೆ ಅಗ್ನಿಪಥ ಯೋಜನೆಯಡಿ ಸೇರ್ಪಡೆಯಾಗಲು ಅವಕಾಶ ನೀಡುವುದಿಲ್ಲ’ ಎಂದು ಘೋಷಿಸಿವೆ. ಈ ಮೂಲಕ ಈಗಾಗಲೇ ಹಿಂಸಾಕೃತ್ಯ ನಡೆಸಿದವರಿಗೆ ಮತ್ತು ಮುಂದೆ ನಡೆಸಲು ಉದ್ದೇಶಿಸಿರುವವರಿಗೆ ಕಠಿಣ ಸಂದೇಶ ರವಾನಿಸಿವೆ. ‘ಅಗ್ನಿಪಥ ಬಹಳ ಒಳ್ಳೆಯ ಯೋಜನೆ. ಯಾರಿಗಾದರೂ ಇದರ ಬಗ್ಗೆ ಅನುಮಾನ ಅಥವಾ ಆತಂಕಗಳಿದ್ದರೆ ಸಮೀಪದ ಮಿಲಿಟರಿ ಕೇಂದ್ರಗಳು, ವಾಯುಪಡೆ ಅಥವಾ ನೌಕಾಪಡೆಯ ನೆಲೆಗಳಿಗೆ ಭೇಟಿ ನೀಡಿ ಬಗೆಹರಿಸಿಕೊಳ್ಳಬಹುದು’ ಎಂದೂ ತಿಳಿಸಿದ್ದಾರೆ.
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more