ಅಗ್ನಿಪಥಕ್ಕೆ ವಿರೋಧ: ದಂಗೆ ಎಬ್ಬಿಸುವವರಿಗೆ ಸೇನಾ ಮುಖ್ಯಸ್ಥರ ಖಡಕ್ ವಾರ್ನಿಂಗ್!

ಅಗ್ನಿಪಥಕ್ಕೆ ವಿರೋಧ: ದಂಗೆ ಎಬ್ಬಿಸುವವರಿಗೆ ಸೇನಾ ಮುಖ್ಯಸ್ಥರ ಖಡಕ್ ವಾರ್ನಿಂಗ್!

Published : Jun 20, 2022, 04:46 PM ISTUpdated : Jun 20, 2022, 05:22 PM IST

ಯುವಕ, ಯುವತಿಯರಿಗೆ ಸೇನೆಯಲ್ಲಿ 4 ವರ್ಷಗಳ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ‘ಅಗ್ನಿಪಥ’ (Agnipath) ಯೋಜನೆ ಕುರಿತು ಹಲವು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ‘ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ಮತ್ತು ಸೇನೆ (Indian Army) ಸ್ಪಷ್ಟಪಡಿಸಿವೆ.

ಯುವಕ, ಯುವತಿಯರಿಗೆ ಸೇನೆಯಲ್ಲಿ 4 ವರ್ಷಗಳ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ‘ಅಗ್ನಿಪಥ’ (Agnipath) ಯೋಜನೆ ಕುರಿತು ಹಲವು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ‘ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ಮತ್ತು ಸೇನೆ (Indian Army) ಸ್ಪಷ್ಟಪಡಿಸಿವೆ.

‘ಸೇನೆಗೆ ಬೇಕಾಗಿರುವುದು ಶಿಸ್ತಿನ ಸಿಪಾಯಿಗಳು, ಗಲಭೆಕೋರರು, ಲೂಟಿಕೋರರು ಸೇನೆಗೆ ಬೇಕಾಗಿಲ್ಲ. ಅಂಥವರಿಗೆ ಅವಕಾಶವನ್ನೂ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ಹಿಂಸಾಕೃತ್ಯಗಳಲ್ಲಿ ಭಾಗಿಯಾದವರಿಗೆ ಸೇನೆಗೆ ಪ್ರವೇಶವಿಲ್ಲ ಎಂಬ ಕಠಿಣ ಎಚ್ಚರಿಕೆ ನೀಡಿವೆ. ಹೋರಾಟ ಕೈಬಿಡುವಂತೆ ಮನವಿ ಮಾಡಿವೆ.

ದುಷ್ಕೃತ್ಯದಲ್ಲಿ ಭಾಗಿಯಾದವರಿಗೆ ಅಗ್ನಿಪಥ ಯೋಜನೆಯಡಿ ಸೇರ್ಪಡೆಯಾಗಲು ಅವಕಾಶ ನೀಡುವುದಿಲ್ಲ’ ಎಂದು ಘೋಷಿಸಿವೆ. ಈ ಮೂಲಕ ಈಗಾಗಲೇ ಹಿಂಸಾಕೃತ್ಯ ನಡೆಸಿದವರಿಗೆ ಮತ್ತು ಮುಂದೆ ನಡೆಸಲು ಉದ್ದೇಶಿಸಿರುವವರಿಗೆ ಕಠಿಣ ಸಂದೇಶ ರವಾನಿಸಿವೆ. ‘ಅಗ್ನಿಪಥ ಬಹಳ ಒಳ್ಳೆಯ ಯೋಜನೆ. ಯಾರಿಗಾದರೂ ಇದರ ಬಗ್ಗೆ ಅನುಮಾನ ಅಥವಾ ಆತಂಕಗಳಿದ್ದರೆ ಸಮೀಪದ ಮಿಲಿಟರಿ ಕೇಂದ್ರಗಳು, ವಾಯುಪಡೆ ಅಥವಾ ನೌಕಾಪಡೆಯ ನೆಲೆಗಳಿಗೆ ಭೇಟಿ ನೀಡಿ ಬಗೆಹರಿಸಿಕೊಳ್ಳಬಹುದು’ ಎಂದೂ ತಿಳಿಸಿದ್ದಾರೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more