ಅಗ್ನಿಪಥಕ್ಕೆ ವಿರೋಧ: ದಂಗೆ ಎಬ್ಬಿಸುವವರಿಗೆ ಸೇನಾ ಮುಖ್ಯಸ್ಥರ ಖಡಕ್ ವಾರ್ನಿಂಗ್!

ಅಗ್ನಿಪಥಕ್ಕೆ ವಿರೋಧ: ದಂಗೆ ಎಬ್ಬಿಸುವವರಿಗೆ ಸೇನಾ ಮುಖ್ಯಸ್ಥರ ಖಡಕ್ ವಾರ್ನಿಂಗ್!

Published : Jun 20, 2022, 04:46 PM ISTUpdated : Jun 20, 2022, 05:22 PM IST

ಯುವಕ, ಯುವತಿಯರಿಗೆ ಸೇನೆಯಲ್ಲಿ 4 ವರ್ಷಗಳ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ‘ಅಗ್ನಿಪಥ’ (Agnipath) ಯೋಜನೆ ಕುರಿತು ಹಲವು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ‘ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ಮತ್ತು ಸೇನೆ (Indian Army) ಸ್ಪಷ್ಟಪಡಿಸಿವೆ.

ಯುವಕ, ಯುವತಿಯರಿಗೆ ಸೇನೆಯಲ್ಲಿ 4 ವರ್ಷಗಳ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ‘ಅಗ್ನಿಪಥ’ (Agnipath) ಯೋಜನೆ ಕುರಿತು ಹಲವು ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ‘ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ಮತ್ತು ಸೇನೆ (Indian Army) ಸ್ಪಷ್ಟಪಡಿಸಿವೆ.

‘ಸೇನೆಗೆ ಬೇಕಾಗಿರುವುದು ಶಿಸ್ತಿನ ಸಿಪಾಯಿಗಳು, ಗಲಭೆಕೋರರು, ಲೂಟಿಕೋರರು ಸೇನೆಗೆ ಬೇಕಾಗಿಲ್ಲ. ಅಂಥವರಿಗೆ ಅವಕಾಶವನ್ನೂ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ಹಿಂಸಾಕೃತ್ಯಗಳಲ್ಲಿ ಭಾಗಿಯಾದವರಿಗೆ ಸೇನೆಗೆ ಪ್ರವೇಶವಿಲ್ಲ ಎಂಬ ಕಠಿಣ ಎಚ್ಚರಿಕೆ ನೀಡಿವೆ. ಹೋರಾಟ ಕೈಬಿಡುವಂತೆ ಮನವಿ ಮಾಡಿವೆ.

ದುಷ್ಕೃತ್ಯದಲ್ಲಿ ಭಾಗಿಯಾದವರಿಗೆ ಅಗ್ನಿಪಥ ಯೋಜನೆಯಡಿ ಸೇರ್ಪಡೆಯಾಗಲು ಅವಕಾಶ ನೀಡುವುದಿಲ್ಲ’ ಎಂದು ಘೋಷಿಸಿವೆ. ಈ ಮೂಲಕ ಈಗಾಗಲೇ ಹಿಂಸಾಕೃತ್ಯ ನಡೆಸಿದವರಿಗೆ ಮತ್ತು ಮುಂದೆ ನಡೆಸಲು ಉದ್ದೇಶಿಸಿರುವವರಿಗೆ ಕಠಿಣ ಸಂದೇಶ ರವಾನಿಸಿವೆ. ‘ಅಗ್ನಿಪಥ ಬಹಳ ಒಳ್ಳೆಯ ಯೋಜನೆ. ಯಾರಿಗಾದರೂ ಇದರ ಬಗ್ಗೆ ಅನುಮಾನ ಅಥವಾ ಆತಂಕಗಳಿದ್ದರೆ ಸಮೀಪದ ಮಿಲಿಟರಿ ಕೇಂದ್ರಗಳು, ವಾಯುಪಡೆ ಅಥವಾ ನೌಕಾಪಡೆಯ ನೆಲೆಗಳಿಗೆ ಭೇಟಿ ನೀಡಿ ಬಗೆಹರಿಸಿಕೊಳ್ಳಬಹುದು’ ಎಂದೂ ತಿಳಿಸಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more