ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

Published : Oct 10, 2022, 05:24 PM IST

ರಾಜಸ್ಥಾನದಲ್ಲಿ 'ಹೂಡಿಕೆದಾರರ ಸಮಾವೇಶ 2022' ಸಮಾವೇಶವನ್ನು ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಗೌತಮ್‌ ಅದಾನಿ ಪಾಲ್‌ಗೊಂಡಿದ್ದರು. ಈಗ ಅಶೋಕ್‌ ಗೆಹ್ಲೋಟ್‌ ಮತ್ತು ಗೌತಮ್‌ ಅದಾನಿ ಒಟ್ಟಿಗೆ ಕಾಣಿಸಿಕೊಂಡಿದ್ದು ದೇಶಾದ್ಯಂತ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. 
 

ಮುಖೇಶ್‌ ಅಂಬಾನಿ ಮತ್ತು ಗೌತಮ್‌ ಅದಾನಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ಮಾಡುತ್ತ ಬಂದಿದ್ದು, ಮೋದಿ ಸರ್ಕಾರಕ್ಕೆ ಅದಾನಿ ಮತ್ತು ಅಂಬಾನಿ ಸಂಸ್ಥೆ  ಎಲ್ಲಾ ಸವಲತ್ತುಗಳನ್ನು ಕೊಡುತ್ತಿದೆ ಎಂದು ಆರೋಪಿಸುತ್ತಿದ್ದರು.  ಕಾಂಗ್ರೆಸ್‌ ಅಧಿಕಾರಿದಲ್ಲಿರುವ ರಾಜಸ್ಥಾನದಲ್ಲಿ ಗೌತಮ್‌ ಅದಾನಿ 65,000 ಕೋಟಿ ರೂ ಹೂಡಿಕೆ ಮಾಡುತ್ತಿದ್ದಾರೆ. ಇನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೂಡಿಕೆದಾರರ ಸಮಾವೇಶ ಕಾರ್ಯಕ್ರಮದಲ್ಲಿ ಗೌತಮ್‌ ಅದಾನಿ ವೇದಿಕೆ ಹಂಚಿಕೊಂಡಿದ್ದು, ಅದಾನಿ ಸಂಪತ್ತು ದೇಶಕ್ಕೇ ಆಪತ್ತು ಎಂದಿದ್ದವರು ಈಗ ಆದಾನಿ ಜೊತೆ ಕೈ ಜೋಡಿಸಿದ್ದಾರೆ ಎಂದು ಕಾಂಗ್ರೆಸ್‌ ಮೇಲೆ ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್‌ ಸೇರಿದ್ದವರು ಮರಳಿ ಬಿಜೆಪಿಗೆ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more