ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

Published : Oct 10, 2022, 05:24 PM IST

ರಾಜಸ್ಥಾನದಲ್ಲಿ 'ಹೂಡಿಕೆದಾರರ ಸಮಾವೇಶ 2022' ಸಮಾವೇಶವನ್ನು ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಗೌತಮ್‌ ಅದಾನಿ ಪಾಲ್‌ಗೊಂಡಿದ್ದರು. ಈಗ ಅಶೋಕ್‌ ಗೆಹ್ಲೋಟ್‌ ಮತ್ತು ಗೌತಮ್‌ ಅದಾನಿ ಒಟ್ಟಿಗೆ ಕಾಣಿಸಿಕೊಂಡಿದ್ದು ದೇಶಾದ್ಯಂತ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. 
 

ಮುಖೇಶ್‌ ಅಂಬಾನಿ ಮತ್ತು ಗೌತಮ್‌ ಅದಾನಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ಮಾಡುತ್ತ ಬಂದಿದ್ದು, ಮೋದಿ ಸರ್ಕಾರಕ್ಕೆ ಅದಾನಿ ಮತ್ತು ಅಂಬಾನಿ ಸಂಸ್ಥೆ  ಎಲ್ಲಾ ಸವಲತ್ತುಗಳನ್ನು ಕೊಡುತ್ತಿದೆ ಎಂದು ಆರೋಪಿಸುತ್ತಿದ್ದರು.  ಕಾಂಗ್ರೆಸ್‌ ಅಧಿಕಾರಿದಲ್ಲಿರುವ ರಾಜಸ್ಥಾನದಲ್ಲಿ ಗೌತಮ್‌ ಅದಾನಿ 65,000 ಕೋಟಿ ರೂ ಹೂಡಿಕೆ ಮಾಡುತ್ತಿದ್ದಾರೆ. ಇನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೂಡಿಕೆದಾರರ ಸಮಾವೇಶ ಕಾರ್ಯಕ್ರಮದಲ್ಲಿ ಗೌತಮ್‌ ಅದಾನಿ ವೇದಿಕೆ ಹಂಚಿಕೊಂಡಿದ್ದು, ಅದಾನಿ ಸಂಪತ್ತು ದೇಶಕ್ಕೇ ಆಪತ್ತು ಎಂದಿದ್ದವರು ಈಗ ಆದಾನಿ ಜೊತೆ ಕೈ ಜೋಡಿಸಿದ್ದಾರೆ ಎಂದು ಕಾಂಗ್ರೆಸ್‌ ಮೇಲೆ ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್‌ ಸೇರಿದ್ದವರು ಮರಳಿ ಬಿಜೆಪಿಗೆ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more