ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

Published : Oct 10, 2022, 05:24 PM IST

ರಾಜಸ್ಥಾನದಲ್ಲಿ 'ಹೂಡಿಕೆದಾರರ ಸಮಾವೇಶ 2022' ಸಮಾವೇಶವನ್ನು ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಗೌತಮ್‌ ಅದಾನಿ ಪಾಲ್‌ಗೊಂಡಿದ್ದರು. ಈಗ ಅಶೋಕ್‌ ಗೆಹ್ಲೋಟ್‌ ಮತ್ತು ಗೌತಮ್‌ ಅದಾನಿ ಒಟ್ಟಿಗೆ ಕಾಣಿಸಿಕೊಂಡಿದ್ದು ದೇಶಾದ್ಯಂತ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. 
 

ಮುಖೇಶ್‌ ಅಂಬಾನಿ ಮತ್ತು ಗೌತಮ್‌ ಅದಾನಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ಮಾಡುತ್ತ ಬಂದಿದ್ದು, ಮೋದಿ ಸರ್ಕಾರಕ್ಕೆ ಅದಾನಿ ಮತ್ತು ಅಂಬಾನಿ ಸಂಸ್ಥೆ  ಎಲ್ಲಾ ಸವಲತ್ತುಗಳನ್ನು ಕೊಡುತ್ತಿದೆ ಎಂದು ಆರೋಪಿಸುತ್ತಿದ್ದರು.  ಕಾಂಗ್ರೆಸ್‌ ಅಧಿಕಾರಿದಲ್ಲಿರುವ ರಾಜಸ್ಥಾನದಲ್ಲಿ ಗೌತಮ್‌ ಅದಾನಿ 65,000 ಕೋಟಿ ರೂ ಹೂಡಿಕೆ ಮಾಡುತ್ತಿದ್ದಾರೆ. ಇನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೂಡಿಕೆದಾರರ ಸಮಾವೇಶ ಕಾರ್ಯಕ್ರಮದಲ್ಲಿ ಗೌತಮ್‌ ಅದಾನಿ ವೇದಿಕೆ ಹಂಚಿಕೊಂಡಿದ್ದು, ಅದಾನಿ ಸಂಪತ್ತು ದೇಶಕ್ಕೇ ಆಪತ್ತು ಎಂದಿದ್ದವರು ಈಗ ಆದಾನಿ ಜೊತೆ ಕೈ ಜೋಡಿಸಿದ್ದಾರೆ ಎಂದು ಕಾಂಗ್ರೆಸ್‌ ಮೇಲೆ ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್‌ ಸೇರಿದ್ದವರು ಮರಳಿ ಬಿಜೆಪಿಗೆ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more