ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

ಇತ್ತ ರಾಗಾ ಹಮ್‌ ದೋ ಹಮಾರೆ ದೋ, ಅತ್ತ ಗೆಹ್ಲೋಟ್‌ ಅದಾನಿ ಭಾಯ್‌ ಭಾಯ್‌

Published : Oct 10, 2022, 05:24 PM IST

ರಾಜಸ್ಥಾನದಲ್ಲಿ 'ಹೂಡಿಕೆದಾರರ ಸಮಾವೇಶ 2022' ಸಮಾವೇಶವನ್ನು ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಗೌತಮ್‌ ಅದಾನಿ ಪಾಲ್‌ಗೊಂಡಿದ್ದರು. ಈಗ ಅಶೋಕ್‌ ಗೆಹ್ಲೋಟ್‌ ಮತ್ತು ಗೌತಮ್‌ ಅದಾನಿ ಒಟ್ಟಿಗೆ ಕಾಣಿಸಿಕೊಂಡಿದ್ದು ದೇಶಾದ್ಯಂತ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. 
 

ಮುಖೇಶ್‌ ಅಂಬಾನಿ ಮತ್ತು ಗೌತಮ್‌ ಅದಾನಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ಮಾಡುತ್ತ ಬಂದಿದ್ದು, ಮೋದಿ ಸರ್ಕಾರಕ್ಕೆ ಅದಾನಿ ಮತ್ತು ಅಂಬಾನಿ ಸಂಸ್ಥೆ  ಎಲ್ಲಾ ಸವಲತ್ತುಗಳನ್ನು ಕೊಡುತ್ತಿದೆ ಎಂದು ಆರೋಪಿಸುತ್ತಿದ್ದರು.  ಕಾಂಗ್ರೆಸ್‌ ಅಧಿಕಾರಿದಲ್ಲಿರುವ ರಾಜಸ್ಥಾನದಲ್ಲಿ ಗೌತಮ್‌ ಅದಾನಿ 65,000 ಕೋಟಿ ರೂ ಹೂಡಿಕೆ ಮಾಡುತ್ತಿದ್ದಾರೆ. ಇನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೂಡಿಕೆದಾರರ ಸಮಾವೇಶ ಕಾರ್ಯಕ್ರಮದಲ್ಲಿ ಗೌತಮ್‌ ಅದಾನಿ ವೇದಿಕೆ ಹಂಚಿಕೊಂಡಿದ್ದು, ಅದಾನಿ ಸಂಪತ್ತು ದೇಶಕ್ಕೇ ಆಪತ್ತು ಎಂದಿದ್ದವರು ಈಗ ಆದಾನಿ ಜೊತೆ ಕೈ ಜೋಡಿಸಿದ್ದಾರೆ ಎಂದು ಕಾಂಗ್ರೆಸ್‌ ಮೇಲೆ ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್‌ ಸೇರಿದ್ದವರು ಮರಳಿ ಬಿಜೆಪಿಗೆ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more