ಗೋಧ್ರಾ ಗಲಭೆ ಕೇಸಲ್ಲಿ ಮೋದಿಗೆ ಕ್ಲೀನ್‌ಚಿಟ್‌, ತೀಸ್ತಾ ಸೆತಲ್ವಾಡೆ ಬಂಧನದ ಹಿಂದಿನ ಕಥೆಯೇನು?

ಗೋಧ್ರಾ ಗಲಭೆ ಕೇಸಲ್ಲಿ ಮೋದಿಗೆ ಕ್ಲೀನ್‌ಚಿಟ್‌, ತೀಸ್ತಾ ಸೆತಲ್ವಾಡೆ ಬಂಧನದ ಹಿಂದಿನ ಕಥೆಯೇನು?

Published : Jun 27, 2022, 05:15 PM ISTUpdated : Jun 27, 2022, 05:17 PM IST

ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2002ರಲ್ಲಿ ನಡೆದಿದ್ದ ಗೋಧ್ರೋತ್ತರ ಗಲಭೆ ಸಂಬಂಧ ಮೋದಿ ಹಾಗೂ ಇತರೆ 63 ಮಂದಿಗೆ ಎಸ್‌ಐಟಿ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.

ಪ್ರಧಾನಿ ನರೇಂದ್ರ ಮೋದಿ (PM Modi)  ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2002ರಲ್ಲಿ ನಡೆದಿದ್ದ ಗೋಧ್ರೋತ್ತರ ಗಲಭೆ ಸಂಬಂಧ ಮೋದಿ ಹಾಗೂ ಇತರೆ 63 ಮಂದಿಗೆ ಎಸ್‌ಐಟಿ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.

ಗಲಭೆಯ ಕುರಿತು ಸುಳ್ಳು ದಾಖಲೆ ಸೃಷ್ಟಿಮಾಡಿದ ಆರೋಪದ ಮೇಲೆ ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ (Teesta Setalwad) ಅವರನ್ನು  ತೀಸ್ತಾ ಅವರನ್ನು ಬಂಧಿಸಲಾಗಿದೆ.  ಗೋಧ್ರಾ ಹತ್ಯಾಕಂಡದಲ್ಲಿ ಉನ್ನತಮಟ್ಟದ ಸಂಚು ಅಡಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಸೆಟಲ್ವಾಡ್‌ ಸಹ ಒಬ್ಬರು. ಎಸ್‌ಐಟಿ ಪ್ರಧಾನಿ ಮೋದಿಗೆ ಕ್ಲೀನ್‌ಚಿಟ್‌ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ನಕಲಿ ವರದಿಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ಸೆಟಲ್ವಾಡ್‌ ವಿರುದ್ಧ ಹರಿಹಾಯ್ದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾ ಗುಜರಾತ್‌ ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದ ಮಾಜಿ ಐಪಿಎಸ್‌ ಅಧಿಕಾರಿ ಆರ್‌.ಬಿ. ಶ್ರೀಕುಮಾರ್‌ ವಿರುದ್ಧವೂ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಧಿಕಾರಿಗಳಾದ ಸಂಜೀವ್‌ ಭಟ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಕಸ್ಟಡಿ ಸಾವಿನ ಅನ್ಯ ಪ್ರಕರಣದಲ್ಲಿ ಭಟ್‌ ದೋಷಿಯಾಗಿದ್ದು, ಜೈಲಲ್ಲಿದ್ದಾರೆ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more