ಗೋಧ್ರಾ ಗಲಭೆ ಕೇಸಲ್ಲಿ ಮೋದಿಗೆ ಕ್ಲೀನ್‌ಚಿಟ್‌, ತೀಸ್ತಾ ಸೆತಲ್ವಾಡೆ ಬಂಧನದ ಹಿಂದಿನ ಕಥೆಯೇನು?

ಗೋಧ್ರಾ ಗಲಭೆ ಕೇಸಲ್ಲಿ ಮೋದಿಗೆ ಕ್ಲೀನ್‌ಚಿಟ್‌, ತೀಸ್ತಾ ಸೆತಲ್ವಾಡೆ ಬಂಧನದ ಹಿಂದಿನ ಕಥೆಯೇನು?

Published : Jun 27, 2022, 05:15 PM ISTUpdated : Jun 27, 2022, 05:17 PM IST

ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2002ರಲ್ಲಿ ನಡೆದಿದ್ದ ಗೋಧ್ರೋತ್ತರ ಗಲಭೆ ಸಂಬಂಧ ಮೋದಿ ಹಾಗೂ ಇತರೆ 63 ಮಂದಿಗೆ ಎಸ್‌ಐಟಿ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.

ಪ್ರಧಾನಿ ನರೇಂದ್ರ ಮೋದಿ (PM Modi)  ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2002ರಲ್ಲಿ ನಡೆದಿದ್ದ ಗೋಧ್ರೋತ್ತರ ಗಲಭೆ ಸಂಬಂಧ ಮೋದಿ ಹಾಗೂ ಇತರೆ 63 ಮಂದಿಗೆ ಎಸ್‌ಐಟಿ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.

ಗಲಭೆಯ ಕುರಿತು ಸುಳ್ಳು ದಾಖಲೆ ಸೃಷ್ಟಿಮಾಡಿದ ಆರೋಪದ ಮೇಲೆ ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ (Teesta Setalwad) ಅವರನ್ನು  ತೀಸ್ತಾ ಅವರನ್ನು ಬಂಧಿಸಲಾಗಿದೆ.  ಗೋಧ್ರಾ ಹತ್ಯಾಕಂಡದಲ್ಲಿ ಉನ್ನತಮಟ್ಟದ ಸಂಚು ಅಡಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಸೆಟಲ್ವಾಡ್‌ ಸಹ ಒಬ್ಬರು. ಎಸ್‌ಐಟಿ ಪ್ರಧಾನಿ ಮೋದಿಗೆ ಕ್ಲೀನ್‌ಚಿಟ್‌ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ನಕಲಿ ವರದಿಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ಸೆಟಲ್ವಾಡ್‌ ವಿರುದ್ಧ ಹರಿಹಾಯ್ದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾ ಗುಜರಾತ್‌ ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದ ಮಾಜಿ ಐಪಿಎಸ್‌ ಅಧಿಕಾರಿ ಆರ್‌.ಬಿ. ಶ್ರೀಕುಮಾರ್‌ ವಿರುದ್ಧವೂ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಧಿಕಾರಿಗಳಾದ ಸಂಜೀವ್‌ ಭಟ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಕಸ್ಟಡಿ ಸಾವಿನ ಅನ್ಯ ಪ್ರಕರಣದಲ್ಲಿ ಭಟ್‌ ದೋಷಿಯಾಗಿದ್ದು, ಜೈಲಲ್ಲಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more