ಗೋಧ್ರಾ ಗಲಭೆ ಕೇಸಲ್ಲಿ ಮೋದಿಗೆ ಕ್ಲೀನ್‌ಚಿಟ್‌, ತೀಸ್ತಾ ಸೆತಲ್ವಾಡೆ ಬಂಧನದ ಹಿಂದಿನ ಕಥೆಯೇನು?

ಗೋಧ್ರಾ ಗಲಭೆ ಕೇಸಲ್ಲಿ ಮೋದಿಗೆ ಕ್ಲೀನ್‌ಚಿಟ್‌, ತೀಸ್ತಾ ಸೆತಲ್ವಾಡೆ ಬಂಧನದ ಹಿಂದಿನ ಕಥೆಯೇನು?

Published : Jun 27, 2022, 05:15 PM ISTUpdated : Jun 27, 2022, 05:17 PM IST

ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2002ರಲ್ಲಿ ನಡೆದಿದ್ದ ಗೋಧ್ರೋತ್ತರ ಗಲಭೆ ಸಂಬಂಧ ಮೋದಿ ಹಾಗೂ ಇತರೆ 63 ಮಂದಿಗೆ ಎಸ್‌ಐಟಿ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.

ಪ್ರಧಾನಿ ನರೇಂದ್ರ ಮೋದಿ (PM Modi)  ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2002ರಲ್ಲಿ ನಡೆದಿದ್ದ ಗೋಧ್ರೋತ್ತರ ಗಲಭೆ ಸಂಬಂಧ ಮೋದಿ ಹಾಗೂ ಇತರೆ 63 ಮಂದಿಗೆ ಎಸ್‌ಐಟಿ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.

ಗಲಭೆಯ ಕುರಿತು ಸುಳ್ಳು ದಾಖಲೆ ಸೃಷ್ಟಿಮಾಡಿದ ಆರೋಪದ ಮೇಲೆ ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ (Teesta Setalwad) ಅವರನ್ನು  ತೀಸ್ತಾ ಅವರನ್ನು ಬಂಧಿಸಲಾಗಿದೆ.  ಗೋಧ್ರಾ ಹತ್ಯಾಕಂಡದಲ್ಲಿ ಉನ್ನತಮಟ್ಟದ ಸಂಚು ಅಡಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಸೆಟಲ್ವಾಡ್‌ ಸಹ ಒಬ್ಬರು. ಎಸ್‌ಐಟಿ ಪ್ರಧಾನಿ ಮೋದಿಗೆ ಕ್ಲೀನ್‌ಚಿಟ್‌ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ನಕಲಿ ವರದಿಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ಸೆಟಲ್ವಾಡ್‌ ವಿರುದ್ಧ ಹರಿಹಾಯ್ದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾ ಗುಜರಾತ್‌ ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದ ಮಾಜಿ ಐಪಿಎಸ್‌ ಅಧಿಕಾರಿ ಆರ್‌.ಬಿ. ಶ್ರೀಕುಮಾರ್‌ ವಿರುದ್ಧವೂ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಧಿಕಾರಿಗಳಾದ ಸಂಜೀವ್‌ ಭಟ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಕಸ್ಟಡಿ ಸಾವಿನ ಅನ್ಯ ಪ್ರಕರಣದಲ್ಲಿ ಭಟ್‌ ದೋಷಿಯಾಗಿದ್ದು, ಜೈಲಲ್ಲಿದ್ದಾರೆ.
 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more