5 States Election: ಯೋಗಿ ಗೆಲುವಿಗೆ ಅಮಿತ್ ಶಾ ಪ್ರತಿಜ್ಞೆ, ಉತ್ತರ ಪ್ರದೇಶದಲ್ಲಿ ಸಂಚಲನ

5 States Election: ಯೋಗಿ ಗೆಲುವಿಗೆ ಅಮಿತ್ ಶಾ ಪ್ರತಿಜ್ಞೆ, ಉತ್ತರ ಪ್ರದೇಶದಲ್ಲಿ ಸಂಚಲನ

Published : Jan 29, 2022, 10:06 AM IST

ಪಂಚರಾಜ್ಯ ಚುನಾವಣೆಯಲ್ಲಿ (5 States Election) ಮಹತ್ವ ಪಡೆದುಕೊಂಡಿರುವ, ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡದಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ನವದೆಹಲಿ (ಜ. 29): ಪಂಚರಾಜ್ಯ ಚುನಾವಣೆಯಲ್ಲಿ (5 States Election) ಮಹತ್ವ ಪಡೆದುಕೊಂಡಿರುವ, ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡದಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇದು ಉತ್ತರ  ಪ್ರದೇಶದ ಚುನಾವಣೆ ಮಾತ್ರವಲ್ಲ, ದೇಶದ ಭಾಗ್ಯವನ್ನು ಬದಲಿಸುವ ಚುನಾವಣೆ ಎಂದು ಸಂಚಲನ ಮೂಡಿಸಿದ್ದಾರೆ. 'ಅಧಿಕಾರ ಅಖಿಲೇಶ್ ಯಾದವ್ ಕೈಯಲ್ಲಿದ್ದರೆ ಗೂಂಡಾರಾಜ್ಯ ಆಗಲಿದೆ. ಬಿಜೆಪಿ ಕೈಯಲ್ಲಿದ್ದರೆ ವಿಕಾಸವಾಗುತ್ತದೆ ಎಂದಿದ್ದಾರೆ. 

ಸಮಾಜವಾದಿ ಪಕ್ಷದ ಆಡಳಿತಾವಧಿಯಲ್ಲಿ ಸಾವಿರಾರು ಹಿಂದು ಕುಟುಂಬಗಳನ್ನು ಗುಳೆ ಹೋಗಿದ್ದ ಉತ್ತರಪ್ರದೇಶದ ಕೈರಾನಾಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಜೆಪಿ ಅಭ್ಯರ್ಥಿಗಳ ಪರ ಮನೆ-ಮನೆ ಪ್ರಚಾರ ನಡೆಸಿದರು.

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more