5 States Election: ಯೋಗಿ ಗೆಲುವಿಗೆ ಅಮಿತ್ ಶಾ ಪ್ರತಿಜ್ಞೆ, ಉತ್ತರ ಪ್ರದೇಶದಲ್ಲಿ ಸಂಚಲನ

5 States Election: ಯೋಗಿ ಗೆಲುವಿಗೆ ಅಮಿತ್ ಶಾ ಪ್ರತಿಜ್ಞೆ, ಉತ್ತರ ಪ್ರದೇಶದಲ್ಲಿ ಸಂಚಲನ

Published : Jan 29, 2022, 10:06 AM IST

ಪಂಚರಾಜ್ಯ ಚುನಾವಣೆಯಲ್ಲಿ (5 States Election) ಮಹತ್ವ ಪಡೆದುಕೊಂಡಿರುವ, ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡದಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ನವದೆಹಲಿ (ಜ. 29): ಪಂಚರಾಜ್ಯ ಚುನಾವಣೆಯಲ್ಲಿ (5 States Election) ಮಹತ್ವ ಪಡೆದುಕೊಂಡಿರುವ, ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡದಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇದು ಉತ್ತರ  ಪ್ರದೇಶದ ಚುನಾವಣೆ ಮಾತ್ರವಲ್ಲ, ದೇಶದ ಭಾಗ್ಯವನ್ನು ಬದಲಿಸುವ ಚುನಾವಣೆ ಎಂದು ಸಂಚಲನ ಮೂಡಿಸಿದ್ದಾರೆ. 'ಅಧಿಕಾರ ಅಖಿಲೇಶ್ ಯಾದವ್ ಕೈಯಲ್ಲಿದ್ದರೆ ಗೂಂಡಾರಾಜ್ಯ ಆಗಲಿದೆ. ಬಿಜೆಪಿ ಕೈಯಲ್ಲಿದ್ದರೆ ವಿಕಾಸವಾಗುತ್ತದೆ ಎಂದಿದ್ದಾರೆ. 

ಸಮಾಜವಾದಿ ಪಕ್ಷದ ಆಡಳಿತಾವಧಿಯಲ್ಲಿ ಸಾವಿರಾರು ಹಿಂದು ಕುಟುಂಬಗಳನ್ನು ಗುಳೆ ಹೋಗಿದ್ದ ಉತ್ತರಪ್ರದೇಶದ ಕೈರಾನಾಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಜೆಪಿ ಅಭ್ಯರ್ಥಿಗಳ ಪರ ಮನೆ-ಮನೆ ಪ್ರಚಾರ ನಡೆಸಿದರು.

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more