Ram Mandir: ರಾಮ ಅಯೋಧ್ಯೆಗೆ ಬಂದಾಗ ಆದಂತಹ ಸಂತೋಷ ಈಗ ಆಗುತ್ತಿದೆ: ಗೋಪಾಲ್‌ ನಾಗರಕಟ್ಟೆ

Ram Mandir: ರಾಮ ಅಯೋಧ್ಯೆಗೆ ಬಂದಾಗ ಆದಂತಹ ಸಂತೋಷ ಈಗ ಆಗುತ್ತಿದೆ: ಗೋಪಾಲ್‌ ನಾಗರಕಟ್ಟೆ

Published : Dec 29, 2023, 09:35 AM IST

ಜನವರಿ 22 ರಂದು ಭವ್ಯ ರಾಮ ಮಂದಿರ ಲೋಕಾರ್ಪಣೆಗೊಳ್ಳಲಿದ್ದು, ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ನ ಮುಖಂಡರಾದ ಗೋಪಾಲ್‌ ನಾಗರಕಟ್ಟೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 

ಜನವರಿ 22 ರಂದು ಅಭಿಜಿತ್‌ ಮೂಹೂರ್ತದಲ್ಲಿ ಶ್ರೀರಾಮ(Sri Ram) ಪ್ರತಿಷ್ಠಾಪನೆಗೊಳ್ಳಲಿದ್ದಾನೆ. ರಾಮ ಅಯೋಧ್ಯೆಗೆ ಬಂದಾಗ ಇದ್ದ ಸಂತೋಷ ಈಗ ಇದೆ ಎಂದು ಗೋಪಾಲ್‌ ನಾಗರಕಟ್ಟೆ(Gopal Nagarakatte) ಹೇಳಿದರು. ರಾಮನ ಮಂದಿರ(Rama Mandir) ಒಡೆಯುವುದರಿಂದ ಹಿಂದೂ ಧರ್ಮವನ್ನು ಸಂಪೂರ್ಣ ನಷ್ಟ ಮಾಡಬಹುದು ಎಂದು ಬಾಬರ್‌ಗೆ ಅನಿಸಿತ್ತು. ಹಾಗಾಗಿ ಅದನ್ನ ಒಡೆದ. ಹಿಂದೂಗಳು ರಾಷ್ಟ್ರ, ಧರ್ಮದ ಮೇಲಿನ ಅಪಮಾನವನ್ನು ಸಹಿಸಲಾರರು. ಈ ಮಂದಿರಕ್ಕಾಗಿ 500 ವರ್ಷಗಳಿಂದ ನಿರಂತ ಹೋರಾಟ ನಡೆದಿದೆ. ಮೂಲೆ ಮೂಲೆಯಿಂದ ಇಲ್ಲಿಗೆ ಜನ ಬರುತ್ತಿದ್ದಾರೆ ಎಂದು ಗೋಪಾಲ್‌ ನಾಗರಕಟ್ಟೆ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ವೃತ್ತಿಯಲ್ಲಿ ಸ್ಥಾನಮಾನ ಹೆಚ್ಚಳವಾಗಲಿದ್ದು, ಹಣಕಾಸಿನ ತೊಂದರೆ ಆಗಲಿದೆ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more