Ram Mandir: ರಾಮ ಅಯೋಧ್ಯೆಗೆ ಬಂದಾಗ ಆದಂತಹ ಸಂತೋಷ ಈಗ ಆಗುತ್ತಿದೆ: ಗೋಪಾಲ್‌ ನಾಗರಕಟ್ಟೆ

Ram Mandir: ರಾಮ ಅಯೋಧ್ಯೆಗೆ ಬಂದಾಗ ಆದಂತಹ ಸಂತೋಷ ಈಗ ಆಗುತ್ತಿದೆ: ಗೋಪಾಲ್‌ ನಾಗರಕಟ್ಟೆ

Published : Dec 29, 2023, 09:35 AM IST

ಜನವರಿ 22 ರಂದು ಭವ್ಯ ರಾಮ ಮಂದಿರ ಲೋಕಾರ್ಪಣೆಗೊಳ್ಳಲಿದ್ದು, ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ನ ಮುಖಂಡರಾದ ಗೋಪಾಲ್‌ ನಾಗರಕಟ್ಟೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 

ಜನವರಿ 22 ರಂದು ಅಭಿಜಿತ್‌ ಮೂಹೂರ್ತದಲ್ಲಿ ಶ್ರೀರಾಮ(Sri Ram) ಪ್ರತಿಷ್ಠಾಪನೆಗೊಳ್ಳಲಿದ್ದಾನೆ. ರಾಮ ಅಯೋಧ್ಯೆಗೆ ಬಂದಾಗ ಇದ್ದ ಸಂತೋಷ ಈಗ ಇದೆ ಎಂದು ಗೋಪಾಲ್‌ ನಾಗರಕಟ್ಟೆ(Gopal Nagarakatte) ಹೇಳಿದರು. ರಾಮನ ಮಂದಿರ(Rama Mandir) ಒಡೆಯುವುದರಿಂದ ಹಿಂದೂ ಧರ್ಮವನ್ನು ಸಂಪೂರ್ಣ ನಷ್ಟ ಮಾಡಬಹುದು ಎಂದು ಬಾಬರ್‌ಗೆ ಅನಿಸಿತ್ತು. ಹಾಗಾಗಿ ಅದನ್ನ ಒಡೆದ. ಹಿಂದೂಗಳು ರಾಷ್ಟ್ರ, ಧರ್ಮದ ಮೇಲಿನ ಅಪಮಾನವನ್ನು ಸಹಿಸಲಾರರು. ಈ ಮಂದಿರಕ್ಕಾಗಿ 500 ವರ್ಷಗಳಿಂದ ನಿರಂತ ಹೋರಾಟ ನಡೆದಿದೆ. ಮೂಲೆ ಮೂಲೆಯಿಂದ ಇಲ್ಲಿಗೆ ಜನ ಬರುತ್ತಿದ್ದಾರೆ ಎಂದು ಗೋಪಾಲ್‌ ನಾಗರಕಟ್ಟೆ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ವೃತ್ತಿಯಲ್ಲಿ ಸ್ಥಾನಮಾನ ಹೆಚ್ಚಳವಾಗಲಿದ್ದು, ಹಣಕಾಸಿನ ತೊಂದರೆ ಆಗಲಿದೆ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more