ಜ.13ರಿಂದ ಜನಸಾಮಾನ್ಯರಿಗೆ ಕೊರೋನಾ ಲಸಿಕೆ ಲಭ್ಯ; ಕಾಂಗ್ರೆಸ್‌ಗೆ ಹೆಚ್ಚಾಯ್ತು ಅನುಮಾನ!

ಜ.13ರಿಂದ ಜನಸಾಮಾನ್ಯರಿಗೆ ಕೊರೋನಾ ಲಸಿಕೆ ಲಭ್ಯ; ಕಾಂಗ್ರೆಸ್‌ಗೆ ಹೆಚ್ಚಾಯ್ತು ಅನುಮಾನ!

Published : Jan 05, 2021, 11:17 PM IST

ಕೊರೋನಾ ವೈರಸ್ ವಿರುದ್ಧ ಹೋರಾಡಬಲ್ಲ ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡು ಲಸಿಕೆಗೆ ಅನುಮತಿ ಸಿಕ್ಕಿದೆ. ಇದರ ಬೆನ್ನಲ್ಲೇ ಜನವರಿ 13ರಿಂದ ದೇಶಾದ್ಯಂತ ಲಸಿಕೆ ವಿತರಣೆ ಕಾರ್ಯ ಆರಂಭಗೊಳ್ಳಲಿದೆ. ಈ ಮೂಲಕ ಕೊರೋನಾ ವಿರುದ್ಧ ಭಾರತ ದಿಟ್ಟ ಹೆಜ್ಜೆ ಇಡುತ್ತಿದೆ. ಆದರೆ ಕಾಂಗ್ರೆಸ್ ಅನುಮಾನ ಹೆಚ್ಚಾಗಿದೆ. ಕೊರೋನಾ ಲಸಿಕೆ ಚುನಾವಣಾ ತಂತ್ರ ಎಂದಿದೆ. ಮಲೆನಾಡಿಗರ ಕೂಗಿಗೆ ಕಿವಿಗೊಡದ ಸರ್ಕಾರ, ಚೀನಾ ಉದ್ಯಮಿ ಜಾಕ್ ಮಾ ನಾಪತ್ತೆ ಪ್ರಕರಣ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

ಕೊರೋನಾ ವೈರಸ್ ವಿರುದ್ಧ ಹೋರಾಡಬಲ್ಲ ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡು ಲಸಿಕೆಗೆ ಅನುಮತಿ ಸಿಕ್ಕಿದೆ. ಇದರ ಬೆನ್ನಲ್ಲೇ ಜನವರಿ 13ರಿಂದ ದೇಶಾದ್ಯಂತ ಲಸಿಕೆ ವಿತರಣೆ ಕಾರ್ಯ ಆರಂಭಗೊಳ್ಳಲಿದೆ. ಈ ಮೂಲಕ ಕೊರೋನಾ ವಿರುದ್ಧ ಭಾರತ ದಿಟ್ಟ ಹೆಜ್ಜೆ ಇಡುತ್ತಿದೆ. ಆದರೆ ಕಾಂಗ್ರೆಸ್ ಅನುಮಾನ ಹೆಚ್ಚಾಗಿದೆ. ಕೊರೋನಾ ಲಸಿಕೆ ಚುನಾವಣಾ ತಂತ್ರ ಎಂದಿದೆ. ಮಲೆನಾಡಿಗರ ಕೂಗಿಗೆ ಕಿವಿಗೊಡದ ಸರ್ಕಾರ, ಚೀನಾ ಉದ್ಯಮಿ ಜಾಕ್ ಮಾ ನಾಪತ್ತೆ ಪ್ರಕರಣ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?