ಜ.13ರಿಂದ ಜನಸಾಮಾನ್ಯರಿಗೆ ಕೊರೋನಾ ಲಸಿಕೆ ಲಭ್ಯ; ಕಾಂಗ್ರೆಸ್‌ಗೆ ಹೆಚ್ಚಾಯ್ತು ಅನುಮಾನ!

ಜ.13ರಿಂದ ಜನಸಾಮಾನ್ಯರಿಗೆ ಕೊರೋನಾ ಲಸಿಕೆ ಲಭ್ಯ; ಕಾಂಗ್ರೆಸ್‌ಗೆ ಹೆಚ್ಚಾಯ್ತು ಅನುಮಾನ!

Published : Jan 05, 2021, 11:17 PM IST

ಕೊರೋನಾ ವೈರಸ್ ವಿರುದ್ಧ ಹೋರಾಡಬಲ್ಲ ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡು ಲಸಿಕೆಗೆ ಅನುಮತಿ ಸಿಕ್ಕಿದೆ. ಇದರ ಬೆನ್ನಲ್ಲೇ ಜನವರಿ 13ರಿಂದ ದೇಶಾದ್ಯಂತ ಲಸಿಕೆ ವಿತರಣೆ ಕಾರ್ಯ ಆರಂಭಗೊಳ್ಳಲಿದೆ. ಈ ಮೂಲಕ ಕೊರೋನಾ ವಿರುದ್ಧ ಭಾರತ ದಿಟ್ಟ ಹೆಜ್ಜೆ ಇಡುತ್ತಿದೆ. ಆದರೆ ಕಾಂಗ್ರೆಸ್ ಅನುಮಾನ ಹೆಚ್ಚಾಗಿದೆ. ಕೊರೋನಾ ಲಸಿಕೆ ಚುನಾವಣಾ ತಂತ್ರ ಎಂದಿದೆ. ಮಲೆನಾಡಿಗರ ಕೂಗಿಗೆ ಕಿವಿಗೊಡದ ಸರ್ಕಾರ, ಚೀನಾ ಉದ್ಯಮಿ ಜಾಕ್ ಮಾ ನಾಪತ್ತೆ ಪ್ರಕರಣ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

ಕೊರೋನಾ ವೈರಸ್ ವಿರುದ್ಧ ಹೋರಾಡಬಲ್ಲ ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡು ಲಸಿಕೆಗೆ ಅನುಮತಿ ಸಿಕ್ಕಿದೆ. ಇದರ ಬೆನ್ನಲ್ಲೇ ಜನವರಿ 13ರಿಂದ ದೇಶಾದ್ಯಂತ ಲಸಿಕೆ ವಿತರಣೆ ಕಾರ್ಯ ಆರಂಭಗೊಳ್ಳಲಿದೆ. ಈ ಮೂಲಕ ಕೊರೋನಾ ವಿರುದ್ಧ ಭಾರತ ದಿಟ್ಟ ಹೆಜ್ಜೆ ಇಡುತ್ತಿದೆ. ಆದರೆ ಕಾಂಗ್ರೆಸ್ ಅನುಮಾನ ಹೆಚ್ಚಾಗಿದೆ. ಕೊರೋನಾ ಲಸಿಕೆ ಚುನಾವಣಾ ತಂತ್ರ ಎಂದಿದೆ. ಮಲೆನಾಡಿಗರ ಕೂಗಿಗೆ ಕಿವಿಗೊಡದ ಸರ್ಕಾರ, ಚೀನಾ ಉದ್ಯಮಿ ಜಾಕ್ ಮಾ ನಾಪತ್ತೆ ಪ್ರಕರಣ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್