ಎಲ್ಲರೂ ಯಾಕೆ ಕೇಸರಿ ಶಾಲು ಹಾಕಿದ್ದೀರಾ ? ನೀವು ಒಬ್ಬರೇನಾ ರಾಮನ ಭಕ್ತರು, ನಾವಲ್ವಾ ಎಂದ ಸಿಎಂ

ಎಲ್ಲರೂ ಯಾಕೆ ಕೇಸರಿ ಶಾಲು ಹಾಕಿದ್ದೀರಾ ? ನೀವು ಒಬ್ಬರೇನಾ ರಾಮನ ಭಕ್ತರು, ನಾವಲ್ವಾ ಎಂದ ಸಿಎಂ

Published : Feb 13, 2024, 04:15 PM IST

ಕಾಂಗ್ರೆಸ್ ಶಾಸಕನಿಗೂ ಕೇಸರಿ ಶಾಲು ಹಾಕಿದ ಬಿಜೆಪಿಗರು!
ರವಿ ಗಾಣಿಗನಿಗೆ ಕೇಸರಿ ಶಾಲು ಹಾಕಿದ ಶಾಸಕ ಮುನಿರತ್ನ..!
ಕೇಸರಿ ಶಾಲು ಧರಿಸಿ ಬಂದ ಶಾಸಕರ ಮಾತಾಡಿಸಿದ ಸಿಎಂ
ಜೈ ಶ್ರೀರಾಮ್ ಜೈ ಶ್ರೀರಾಮ್ ನಮಸ್ಕರಿಸಿದ ಬಿಜೆಪಿಗರು..!

ರಾಜ್ಯ ವಿಧಾನ ಮಂಡಲದ ಬಜೆಟ್ ಶುರುವಾಗಿದೆ. ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್(Thawar Chand Gehlot) ಭಾಷಣ ಮಾಡಿದ್ರು.. ಪಂಚ ಗ್ಯಾರಂಟಿ ದೇಶಕ್ಕೆ ಮಾದರಿ.. ಅನುದಾಯ ಅನ್ಯಾಯ ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದಕ್ಕೆ ಬಿಜೆಪಿಗರು(BJP) ಆಕ್ರೋಶ ಹೊರ ಹಾಕಿದ್ರು. ರಾಜ್ಯಪಾಲರ ಬಾಯಲ್ಲಿ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಬಿಜೆಪಿ ಕಿಡಿಕಾರಿದ್ರೆ, ಜೆಡಿಎಸ್ ನವರು(JDS) ಮಾತ್ರ ಈ ಭಾಷಣದಲ್ಲಿ ಉಪ್ಪು ಹುಳಿ ಖಾರವೇ ಇಲ್ಲ ಎಂದ್ರು. ಇನ್ನೊಂದೆಡೆ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದ್ರು. ಸದನದಲ್ಲೇ ಬಿಜೆಪಿಗರು ಜೈ ಶ್ರೀರಾಮ್ ಅಂದ್ರೆ ಕಾಂಗ್ರೆಸ್(Congress) ಶಾಸಕರು, ಜೈ ಭೀಮ್, ಜೈ ಬಸವಣ್ಣ ಎಂದು ಘೋಷಣೆ ಕೂಗಿದರು. ಇಂಡಿಯಾ ಮೈತ್ರಿಕೂಟದಲ್ಲಿ ಬಿಕ್ಕಟ್ಟು, ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಪಂಜಾಬ್, ದೆಹಲಿಯಲ್ಲಿ ಆಪ್ ಗೆಲ್ಲಿಸಿ ಎಂದು ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದೇ ತಡ, ಇಂದು ಪಂಜಾಬ್ನಲ್ಲಿ ಮಾತಾಡಿದ ಖರ್ಗೆ, ಯಾರು ಬರಲಿ,. ಬಾರದಿರಲಿ. ಕಾಂಗ್ರೆಸ್ ಏಕಾಂಗಿಯಾಗಿಯೇ ಹೋರಾಟ ಮಾಡುತ್ತೆ ಎಂದು ಟಾಂಗ್ ಕೊಟ್ಟರು. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more