ಎಲ್ಲರೂ ಯಾಕೆ ಕೇಸರಿ ಶಾಲು ಹಾಕಿದ್ದೀರಾ ? ನೀವು ಒಬ್ಬರೇನಾ ರಾಮನ ಭಕ್ತರು, ನಾವಲ್ವಾ ಎಂದ ಸಿಎಂ

ಎಲ್ಲರೂ ಯಾಕೆ ಕೇಸರಿ ಶಾಲು ಹಾಕಿದ್ದೀರಾ ? ನೀವು ಒಬ್ಬರೇನಾ ರಾಮನ ಭಕ್ತರು, ನಾವಲ್ವಾ ಎಂದ ಸಿಎಂ

Published : Feb 13, 2024, 04:15 PM IST

ಕಾಂಗ್ರೆಸ್ ಶಾಸಕನಿಗೂ ಕೇಸರಿ ಶಾಲು ಹಾಕಿದ ಬಿಜೆಪಿಗರು!
ರವಿ ಗಾಣಿಗನಿಗೆ ಕೇಸರಿ ಶಾಲು ಹಾಕಿದ ಶಾಸಕ ಮುನಿರತ್ನ..!
ಕೇಸರಿ ಶಾಲು ಧರಿಸಿ ಬಂದ ಶಾಸಕರ ಮಾತಾಡಿಸಿದ ಸಿಎಂ
ಜೈ ಶ್ರೀರಾಮ್ ಜೈ ಶ್ರೀರಾಮ್ ನಮಸ್ಕರಿಸಿದ ಬಿಜೆಪಿಗರು..!

ರಾಜ್ಯ ವಿಧಾನ ಮಂಡಲದ ಬಜೆಟ್ ಶುರುವಾಗಿದೆ. ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್(Thawar Chand Gehlot) ಭಾಷಣ ಮಾಡಿದ್ರು.. ಪಂಚ ಗ್ಯಾರಂಟಿ ದೇಶಕ್ಕೆ ಮಾದರಿ.. ಅನುದಾಯ ಅನ್ಯಾಯ ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದಕ್ಕೆ ಬಿಜೆಪಿಗರು(BJP) ಆಕ್ರೋಶ ಹೊರ ಹಾಕಿದ್ರು. ರಾಜ್ಯಪಾಲರ ಬಾಯಲ್ಲಿ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಬಿಜೆಪಿ ಕಿಡಿಕಾರಿದ್ರೆ, ಜೆಡಿಎಸ್ ನವರು(JDS) ಮಾತ್ರ ಈ ಭಾಷಣದಲ್ಲಿ ಉಪ್ಪು ಹುಳಿ ಖಾರವೇ ಇಲ್ಲ ಎಂದ್ರು. ಇನ್ನೊಂದೆಡೆ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದ್ರು. ಸದನದಲ್ಲೇ ಬಿಜೆಪಿಗರು ಜೈ ಶ್ರೀರಾಮ್ ಅಂದ್ರೆ ಕಾಂಗ್ರೆಸ್(Congress) ಶಾಸಕರು, ಜೈ ಭೀಮ್, ಜೈ ಬಸವಣ್ಣ ಎಂದು ಘೋಷಣೆ ಕೂಗಿದರು. ಇಂಡಿಯಾ ಮೈತ್ರಿಕೂಟದಲ್ಲಿ ಬಿಕ್ಕಟ್ಟು, ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಪಂಜಾಬ್, ದೆಹಲಿಯಲ್ಲಿ ಆಪ್ ಗೆಲ್ಲಿಸಿ ಎಂದು ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದೇ ತಡ, ಇಂದು ಪಂಜಾಬ್ನಲ್ಲಿ ಮಾತಾಡಿದ ಖರ್ಗೆ, ಯಾರು ಬರಲಿ,. ಬಾರದಿರಲಿ. ಕಾಂಗ್ರೆಸ್ ಏಕಾಂಗಿಯಾಗಿಯೇ ಹೋರಾಟ ಮಾಡುತ್ತೆ ಎಂದು ಟಾಂಗ್ ಕೊಟ್ಟರು. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more