ಎಲ್ಲರೂ ಯಾಕೆ ಕೇಸರಿ ಶಾಲು ಹಾಕಿದ್ದೀರಾ ? ನೀವು ಒಬ್ಬರೇನಾ ರಾಮನ ಭಕ್ತರು, ನಾವಲ್ವಾ ಎಂದ ಸಿಎಂ

ಎಲ್ಲರೂ ಯಾಕೆ ಕೇಸರಿ ಶಾಲು ಹಾಕಿದ್ದೀರಾ ? ನೀವು ಒಬ್ಬರೇನಾ ರಾಮನ ಭಕ್ತರು, ನಾವಲ್ವಾ ಎಂದ ಸಿಎಂ

Published : Feb 13, 2024, 04:15 PM IST

ಕಾಂಗ್ರೆಸ್ ಶಾಸಕನಿಗೂ ಕೇಸರಿ ಶಾಲು ಹಾಕಿದ ಬಿಜೆಪಿಗರು!
ರವಿ ಗಾಣಿಗನಿಗೆ ಕೇಸರಿ ಶಾಲು ಹಾಕಿದ ಶಾಸಕ ಮುನಿರತ್ನ..!
ಕೇಸರಿ ಶಾಲು ಧರಿಸಿ ಬಂದ ಶಾಸಕರ ಮಾತಾಡಿಸಿದ ಸಿಎಂ
ಜೈ ಶ್ರೀರಾಮ್ ಜೈ ಶ್ರೀರಾಮ್ ನಮಸ್ಕರಿಸಿದ ಬಿಜೆಪಿಗರು..!

ರಾಜ್ಯ ವಿಧಾನ ಮಂಡಲದ ಬಜೆಟ್ ಶುರುವಾಗಿದೆ. ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್(Thawar Chand Gehlot) ಭಾಷಣ ಮಾಡಿದ್ರು.. ಪಂಚ ಗ್ಯಾರಂಟಿ ದೇಶಕ್ಕೆ ಮಾದರಿ.. ಅನುದಾಯ ಅನ್ಯಾಯ ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದಕ್ಕೆ ಬಿಜೆಪಿಗರು(BJP) ಆಕ್ರೋಶ ಹೊರ ಹಾಕಿದ್ರು. ರಾಜ್ಯಪಾಲರ ಬಾಯಲ್ಲಿ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಬಿಜೆಪಿ ಕಿಡಿಕಾರಿದ್ರೆ, ಜೆಡಿಎಸ್ ನವರು(JDS) ಮಾತ್ರ ಈ ಭಾಷಣದಲ್ಲಿ ಉಪ್ಪು ಹುಳಿ ಖಾರವೇ ಇಲ್ಲ ಎಂದ್ರು. ಇನ್ನೊಂದೆಡೆ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದ್ರು. ಸದನದಲ್ಲೇ ಬಿಜೆಪಿಗರು ಜೈ ಶ್ರೀರಾಮ್ ಅಂದ್ರೆ ಕಾಂಗ್ರೆಸ್(Congress) ಶಾಸಕರು, ಜೈ ಭೀಮ್, ಜೈ ಬಸವಣ್ಣ ಎಂದು ಘೋಷಣೆ ಕೂಗಿದರು. ಇಂಡಿಯಾ ಮೈತ್ರಿಕೂಟದಲ್ಲಿ ಬಿಕ್ಕಟ್ಟು, ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಪಂಜಾಬ್, ದೆಹಲಿಯಲ್ಲಿ ಆಪ್ ಗೆಲ್ಲಿಸಿ ಎಂದು ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದೇ ತಡ, ಇಂದು ಪಂಜಾಬ್ನಲ್ಲಿ ಮಾತಾಡಿದ ಖರ್ಗೆ, ಯಾರು ಬರಲಿ,. ಬಾರದಿರಲಿ. ಕಾಂಗ್ರೆಸ್ ಏಕಾಂಗಿಯಾಗಿಯೇ ಹೋರಾಟ ಮಾಡುತ್ತೆ ಎಂದು ಟಾಂಗ್ ಕೊಟ್ಟರು. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more