ಎಲ್ಲರೂ ಯಾಕೆ ಕೇಸರಿ ಶಾಲು ಹಾಕಿದ್ದೀರಾ ? ನೀವು ಒಬ್ಬರೇನಾ ರಾಮನ ಭಕ್ತರು, ನಾವಲ್ವಾ ಎಂದ ಸಿಎಂ

ಎಲ್ಲರೂ ಯಾಕೆ ಕೇಸರಿ ಶಾಲು ಹಾಕಿದ್ದೀರಾ ? ನೀವು ಒಬ್ಬರೇನಾ ರಾಮನ ಭಕ್ತರು, ನಾವಲ್ವಾ ಎಂದ ಸಿಎಂ

Published : Feb 13, 2024, 04:15 PM IST

ಕಾಂಗ್ರೆಸ್ ಶಾಸಕನಿಗೂ ಕೇಸರಿ ಶಾಲು ಹಾಕಿದ ಬಿಜೆಪಿಗರು!
ರವಿ ಗಾಣಿಗನಿಗೆ ಕೇಸರಿ ಶಾಲು ಹಾಕಿದ ಶಾಸಕ ಮುನಿರತ್ನ..!
ಕೇಸರಿ ಶಾಲು ಧರಿಸಿ ಬಂದ ಶಾಸಕರ ಮಾತಾಡಿಸಿದ ಸಿಎಂ
ಜೈ ಶ್ರೀರಾಮ್ ಜೈ ಶ್ರೀರಾಮ್ ನಮಸ್ಕರಿಸಿದ ಬಿಜೆಪಿಗರು..!

ರಾಜ್ಯ ವಿಧಾನ ಮಂಡಲದ ಬಜೆಟ್ ಶುರುವಾಗಿದೆ. ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್(Thawar Chand Gehlot) ಭಾಷಣ ಮಾಡಿದ್ರು.. ಪಂಚ ಗ್ಯಾರಂಟಿ ದೇಶಕ್ಕೆ ಮಾದರಿ.. ಅನುದಾಯ ಅನ್ಯಾಯ ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದಕ್ಕೆ ಬಿಜೆಪಿಗರು(BJP) ಆಕ್ರೋಶ ಹೊರ ಹಾಕಿದ್ರು. ರಾಜ್ಯಪಾಲರ ಬಾಯಲ್ಲಿ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಬಿಜೆಪಿ ಕಿಡಿಕಾರಿದ್ರೆ, ಜೆಡಿಎಸ್ ನವರು(JDS) ಮಾತ್ರ ಈ ಭಾಷಣದಲ್ಲಿ ಉಪ್ಪು ಹುಳಿ ಖಾರವೇ ಇಲ್ಲ ಎಂದ್ರು. ಇನ್ನೊಂದೆಡೆ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದ್ರು. ಸದನದಲ್ಲೇ ಬಿಜೆಪಿಗರು ಜೈ ಶ್ರೀರಾಮ್ ಅಂದ್ರೆ ಕಾಂಗ್ರೆಸ್(Congress) ಶಾಸಕರು, ಜೈ ಭೀಮ್, ಜೈ ಬಸವಣ್ಣ ಎಂದು ಘೋಷಣೆ ಕೂಗಿದರು. ಇಂಡಿಯಾ ಮೈತ್ರಿಕೂಟದಲ್ಲಿ ಬಿಕ್ಕಟ್ಟು, ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಪಂಜಾಬ್, ದೆಹಲಿಯಲ್ಲಿ ಆಪ್ ಗೆಲ್ಲಿಸಿ ಎಂದು ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದೇ ತಡ, ಇಂದು ಪಂಜಾಬ್ನಲ್ಲಿ ಮಾತಾಡಿದ ಖರ್ಗೆ, ಯಾರು ಬರಲಿ,. ಬಾರದಿರಲಿ. ಕಾಂಗ್ರೆಸ್ ಏಕಾಂಗಿಯಾಗಿಯೇ ಹೋರಾಟ ಮಾಡುತ್ತೆ ಎಂದು ಟಾಂಗ್ ಕೊಟ್ಟರು. 

ಇದನ್ನೂ ವೀಕ್ಷಿಸಿ:  ರಾಷ್ಟ್ರ ರಾಜಧಾನಿಯಲ್ಲಿ ಮೊಳಗಿದ ರೈತ ಕಹಳೆ: ಅನ್ನದಾತನ ತಡೆಯಲು ಬ್ಯಾರಿಕೇಡ್‌, ತಂತಿಬೇಲಿ ನಿರ್ಮಾಣ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more