ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

Suvarna News   | Asianet News
Published : Jan 17, 2022, 03:35 PM IST

ಸೋಶಿಯಲ್‌ ಮೀಡಿಯಾದಲ್ಲಿ ಈ ವಾರ ವೈರಲ್ ಆದ ಕೆಲ ಸುದ್ದಿಗಳ ಡಿಟೇಲ್ಸ್ ಇಲ್ಲಿದೆ ನೋಡಿ

ಸಿಂಹವೊಂದು ನೀರಿನಲ್ಲಿ ಈಜಾಡುತ್ತಾ ಮುಂದೆ ಸಾಗುತ್ತಿದ್ದ ಇದನ್ನು ನೋಡಿದ ನೀರಿನಲ್ಲೇ ಇದ್ದ ಮೊಸಳೆಯೊಂದು ದಾಳಿ ಮಾಡಿದೆ. ಆದರೆ ಸಿಂಹದ ಅದೃಷ್ಟ  ಚೆನ್ನಾಗಿದ್ದು, ಅದು ತಕ್ಷಣವೇ ಎಚ್ಚೆತ್ತುಕೊಂಡು ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಸ ಹಾಕಲು ಹೋದ ವ್ಯಕ್ತಿ ಕಸದ ವಾಹನದೊಳಗೆ ಬಿದ್ದ ಘಟನೆಯೊಂದು ನಡೆದಿದೆ. ಕಸ ಕೊಂಡೊಯ್ಯುವ ಗಾಡಿ ಬಂದಿದ್ದು, ಇದನ್ನು ನೋಡಿದ ಒಂದನೇ ಮಹಡಿಯಲ್ಲಿದ್ದ ವ್ಯಕ್ತಿ ಅಲ್ಲಿಂದಲೇ ಗಾಡಿಯೊಳಗೆ ಕಸ ಹಾಕಲು ಯತ್ನಿಸಿದ್ದು, ಈ ವೇಳೆ ಆಯಾತಪ್ಪಿ ಗಾಡಿಯೊಳಗೆ ಬಿದ್ದಿದ್ದಾನೆ. ಬಳಿಕ ಅಲ್ಲೇ ಇದ್ದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ. 

ಮಹಿಳೆಯೊಬ್ಬಳು ತನ್ನ ಮುಖದ ಮೇಲೆ ಜೇನುನೊಣಗಳನ್ನು ಬಿಟ್ಟು ಕೊಂಡಿದ್ದು, ಜೇನುನೊಣಗಳ ಗುಂಪು ಮಹಿಳೆಯ ಮುಖದ ತುಂಬೆಲ್ಲಾ ಓಡಾಡುವ ದೃಶ್ಯ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ರಸ್ತೆ ಬದಿ ಮೊಬೈಲ್‌ ಹಿಡಿದು ನಿಂತವನ ಮೊಬೈಲ್‌ ಕದ್ದು ಕಳ್ಳರು ಎಸ್ಕೇಪ್‌ ಆದ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಕಳ್ಳರು ಮಾತನಾಡುತ್ತ ನಿಂತಿದ್ದ ಕಳ್ಳನ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಆದರೆ  ಬೈಕ್‌ ಸಂಖ್ಯೆ ನೋಡಿಕೊಂಡ ಪರಿಣಾಮ ಸ್ವಲ್ಪ ಸಮಯದಲ್ಲೇ ಕಳ್ಳರು ಸಿಕ್ಕಿಬಿದ್ದಿದ್ದರು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more