ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

Published : Jan 17, 2022, 03:35 PM IST

ಸೋಶಿಯಲ್‌ ಮೀಡಿಯಾದಲ್ಲಿ ಈ ವಾರ ವೈರಲ್ ಆದ ಕೆಲ ಸುದ್ದಿಗಳ ಡಿಟೇಲ್ಸ್ ಇಲ್ಲಿದೆ ನೋಡಿ

ಸಿಂಹವೊಂದು ನೀರಿನಲ್ಲಿ ಈಜಾಡುತ್ತಾ ಮುಂದೆ ಸಾಗುತ್ತಿದ್ದ ಇದನ್ನು ನೋಡಿದ ನೀರಿನಲ್ಲೇ ಇದ್ದ ಮೊಸಳೆಯೊಂದು ದಾಳಿ ಮಾಡಿದೆ. ಆದರೆ ಸಿಂಹದ ಅದೃಷ್ಟ  ಚೆನ್ನಾಗಿದ್ದು, ಅದು ತಕ್ಷಣವೇ ಎಚ್ಚೆತ್ತುಕೊಂಡು ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಸ ಹಾಕಲು ಹೋದ ವ್ಯಕ್ತಿ ಕಸದ ವಾಹನದೊಳಗೆ ಬಿದ್ದ ಘಟನೆಯೊಂದು ನಡೆದಿದೆ. ಕಸ ಕೊಂಡೊಯ್ಯುವ ಗಾಡಿ ಬಂದಿದ್ದು, ಇದನ್ನು ನೋಡಿದ ಒಂದನೇ ಮಹಡಿಯಲ್ಲಿದ್ದ ವ್ಯಕ್ತಿ ಅಲ್ಲಿಂದಲೇ ಗಾಡಿಯೊಳಗೆ ಕಸ ಹಾಕಲು ಯತ್ನಿಸಿದ್ದು, ಈ ವೇಳೆ ಆಯಾತಪ್ಪಿ ಗಾಡಿಯೊಳಗೆ ಬಿದ್ದಿದ್ದಾನೆ. ಬಳಿಕ ಅಲ್ಲೇ ಇದ್ದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ. 

ಮಹಿಳೆಯೊಬ್ಬಳು ತನ್ನ ಮುಖದ ಮೇಲೆ ಜೇನುನೊಣಗಳನ್ನು ಬಿಟ್ಟು ಕೊಂಡಿದ್ದು, ಜೇನುನೊಣಗಳ ಗುಂಪು ಮಹಿಳೆಯ ಮುಖದ ತುಂಬೆಲ್ಲಾ ಓಡಾಡುವ ದೃಶ್ಯ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ರಸ್ತೆ ಬದಿ ಮೊಬೈಲ್‌ ಹಿಡಿದು ನಿಂತವನ ಮೊಬೈಲ್‌ ಕದ್ದು ಕಳ್ಳರು ಎಸ್ಕೇಪ್‌ ಆದ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಕಳ್ಳರು ಮಾತನಾಡುತ್ತ ನಿಂತಿದ್ದ ಕಳ್ಳನ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಆದರೆ  ಬೈಕ್‌ ಸಂಖ್ಯೆ ನೋಡಿಕೊಂಡ ಪರಿಣಾಮ ಸ್ವಲ್ಪ ಸಮಯದಲ್ಲೇ ಕಳ್ಳರು ಸಿಕ್ಕಿಬಿದ್ದಿದ್ದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more