ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

Suvarna News   | Asianet News
Published : Jan 17, 2022, 03:35 PM IST

ಸೋಶಿಯಲ್‌ ಮೀಡಿಯಾದಲ್ಲಿ ಈ ವಾರ ವೈರಲ್ ಆದ ಕೆಲ ಸುದ್ದಿಗಳ ಡಿಟೇಲ್ಸ್ ಇಲ್ಲಿದೆ ನೋಡಿ

ಸಿಂಹವೊಂದು ನೀರಿನಲ್ಲಿ ಈಜಾಡುತ್ತಾ ಮುಂದೆ ಸಾಗುತ್ತಿದ್ದ ಇದನ್ನು ನೋಡಿದ ನೀರಿನಲ್ಲೇ ಇದ್ದ ಮೊಸಳೆಯೊಂದು ದಾಳಿ ಮಾಡಿದೆ. ಆದರೆ ಸಿಂಹದ ಅದೃಷ್ಟ  ಚೆನ್ನಾಗಿದ್ದು, ಅದು ತಕ್ಷಣವೇ ಎಚ್ಚೆತ್ತುಕೊಂಡು ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಸ ಹಾಕಲು ಹೋದ ವ್ಯಕ್ತಿ ಕಸದ ವಾಹನದೊಳಗೆ ಬಿದ್ದ ಘಟನೆಯೊಂದು ನಡೆದಿದೆ. ಕಸ ಕೊಂಡೊಯ್ಯುವ ಗಾಡಿ ಬಂದಿದ್ದು, ಇದನ್ನು ನೋಡಿದ ಒಂದನೇ ಮಹಡಿಯಲ್ಲಿದ್ದ ವ್ಯಕ್ತಿ ಅಲ್ಲಿಂದಲೇ ಗಾಡಿಯೊಳಗೆ ಕಸ ಹಾಕಲು ಯತ್ನಿಸಿದ್ದು, ಈ ವೇಳೆ ಆಯಾತಪ್ಪಿ ಗಾಡಿಯೊಳಗೆ ಬಿದ್ದಿದ್ದಾನೆ. ಬಳಿಕ ಅಲ್ಲೇ ಇದ್ದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ. 

ಮಹಿಳೆಯೊಬ್ಬಳು ತನ್ನ ಮುಖದ ಮೇಲೆ ಜೇನುನೊಣಗಳನ್ನು ಬಿಟ್ಟು ಕೊಂಡಿದ್ದು, ಜೇನುನೊಣಗಳ ಗುಂಪು ಮಹಿಳೆಯ ಮುಖದ ತುಂಬೆಲ್ಲಾ ಓಡಾಡುವ ದೃಶ್ಯ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ರಸ್ತೆ ಬದಿ ಮೊಬೈಲ್‌ ಹಿಡಿದು ನಿಂತವನ ಮೊಬೈಲ್‌ ಕದ್ದು ಕಳ್ಳರು ಎಸ್ಕೇಪ್‌ ಆದ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಕಳ್ಳರು ಮಾತನಾಡುತ್ತ ನಿಂತಿದ್ದ ಕಳ್ಳನ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಆದರೆ  ಬೈಕ್‌ ಸಂಖ್ಯೆ ನೋಡಿಕೊಂಡ ಪರಿಣಾಮ ಸ್ವಲ್ಪ ಸಮಯದಲ್ಲೇ ಕಳ್ಳರು ಸಿಕ್ಕಿಬಿದ್ದಿದ್ದರು.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more