ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

Suvarna News   | Asianet News
Published : Jan 17, 2022, 03:35 PM IST

ಸೋಶಿಯಲ್‌ ಮೀಡಿಯಾದಲ್ಲಿ ಈ ವಾರ ವೈರಲ್ ಆದ ಕೆಲ ಸುದ್ದಿಗಳ ಡಿಟೇಲ್ಸ್ ಇಲ್ಲಿದೆ ನೋಡಿ

ಸಿಂಹವೊಂದು ನೀರಿನಲ್ಲಿ ಈಜಾಡುತ್ತಾ ಮುಂದೆ ಸಾಗುತ್ತಿದ್ದ ಇದನ್ನು ನೋಡಿದ ನೀರಿನಲ್ಲೇ ಇದ್ದ ಮೊಸಳೆಯೊಂದು ದಾಳಿ ಮಾಡಿದೆ. ಆದರೆ ಸಿಂಹದ ಅದೃಷ್ಟ  ಚೆನ್ನಾಗಿದ್ದು, ಅದು ತಕ್ಷಣವೇ ಎಚ್ಚೆತ್ತುಕೊಂಡು ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಸ ಹಾಕಲು ಹೋದ ವ್ಯಕ್ತಿ ಕಸದ ವಾಹನದೊಳಗೆ ಬಿದ್ದ ಘಟನೆಯೊಂದು ನಡೆದಿದೆ. ಕಸ ಕೊಂಡೊಯ್ಯುವ ಗಾಡಿ ಬಂದಿದ್ದು, ಇದನ್ನು ನೋಡಿದ ಒಂದನೇ ಮಹಡಿಯಲ್ಲಿದ್ದ ವ್ಯಕ್ತಿ ಅಲ್ಲಿಂದಲೇ ಗಾಡಿಯೊಳಗೆ ಕಸ ಹಾಕಲು ಯತ್ನಿಸಿದ್ದು, ಈ ವೇಳೆ ಆಯಾತಪ್ಪಿ ಗಾಡಿಯೊಳಗೆ ಬಿದ್ದಿದ್ದಾನೆ. ಬಳಿಕ ಅಲ್ಲೇ ಇದ್ದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ. 

ಮಹಿಳೆಯೊಬ್ಬಳು ತನ್ನ ಮುಖದ ಮೇಲೆ ಜೇನುನೊಣಗಳನ್ನು ಬಿಟ್ಟು ಕೊಂಡಿದ್ದು, ಜೇನುನೊಣಗಳ ಗುಂಪು ಮಹಿಳೆಯ ಮುಖದ ತುಂಬೆಲ್ಲಾ ಓಡಾಡುವ ದೃಶ್ಯ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ರಸ್ತೆ ಬದಿ ಮೊಬೈಲ್‌ ಹಿಡಿದು ನಿಂತವನ ಮೊಬೈಲ್‌ ಕದ್ದು ಕಳ್ಳರು ಎಸ್ಕೇಪ್‌ ಆದ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಕಳ್ಳರು ಮಾತನಾಡುತ್ತ ನಿಂತಿದ್ದ ಕಳ್ಳನ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಆದರೆ  ಬೈಕ್‌ ಸಂಖ್ಯೆ ನೋಡಿಕೊಂಡ ಪರಿಣಾಮ ಸ್ವಲ್ಪ ಸಮಯದಲ್ಲೇ ಕಳ್ಳರು ಸಿಕ್ಕಿಬಿದ್ದಿದ್ದರು.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more