ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

Suvarna News   | Asianet News
Published : Jan 17, 2022, 03:35 PM IST

ಸೋಶಿಯಲ್‌ ಮೀಡಿಯಾದಲ್ಲಿ ಈ ವಾರ ವೈರಲ್ ಆದ ಕೆಲ ಸುದ್ದಿಗಳ ಡಿಟೇಲ್ಸ್ ಇಲ್ಲಿದೆ ನೋಡಿ

ಸಿಂಹವೊಂದು ನೀರಿನಲ್ಲಿ ಈಜಾಡುತ್ತಾ ಮುಂದೆ ಸಾಗುತ್ತಿದ್ದ ಇದನ್ನು ನೋಡಿದ ನೀರಿನಲ್ಲೇ ಇದ್ದ ಮೊಸಳೆಯೊಂದು ದಾಳಿ ಮಾಡಿದೆ. ಆದರೆ ಸಿಂಹದ ಅದೃಷ್ಟ  ಚೆನ್ನಾಗಿದ್ದು, ಅದು ತಕ್ಷಣವೇ ಎಚ್ಚೆತ್ತುಕೊಂಡು ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಸ ಹಾಕಲು ಹೋದ ವ್ಯಕ್ತಿ ಕಸದ ವಾಹನದೊಳಗೆ ಬಿದ್ದ ಘಟನೆಯೊಂದು ನಡೆದಿದೆ. ಕಸ ಕೊಂಡೊಯ್ಯುವ ಗಾಡಿ ಬಂದಿದ್ದು, ಇದನ್ನು ನೋಡಿದ ಒಂದನೇ ಮಹಡಿಯಲ್ಲಿದ್ದ ವ್ಯಕ್ತಿ ಅಲ್ಲಿಂದಲೇ ಗಾಡಿಯೊಳಗೆ ಕಸ ಹಾಕಲು ಯತ್ನಿಸಿದ್ದು, ಈ ವೇಳೆ ಆಯಾತಪ್ಪಿ ಗಾಡಿಯೊಳಗೆ ಬಿದ್ದಿದ್ದಾನೆ. ಬಳಿಕ ಅಲ್ಲೇ ಇದ್ದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ. 

ಮಹಿಳೆಯೊಬ್ಬಳು ತನ್ನ ಮುಖದ ಮೇಲೆ ಜೇನುನೊಣಗಳನ್ನು ಬಿಟ್ಟು ಕೊಂಡಿದ್ದು, ಜೇನುನೊಣಗಳ ಗುಂಪು ಮಹಿಳೆಯ ಮುಖದ ತುಂಬೆಲ್ಲಾ ಓಡಾಡುವ ದೃಶ್ಯ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ರಸ್ತೆ ಬದಿ ಮೊಬೈಲ್‌ ಹಿಡಿದು ನಿಂತವನ ಮೊಬೈಲ್‌ ಕದ್ದು ಕಳ್ಳರು ಎಸ್ಕೇಪ್‌ ಆದ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಕಳ್ಳರು ಮಾತನಾಡುತ್ತ ನಿಂತಿದ್ದ ಕಳ್ಳನ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಆದರೆ  ಬೈಕ್‌ ಸಂಖ್ಯೆ ನೋಡಿಕೊಂಡ ಪರಿಣಾಮ ಸ್ವಲ್ಪ ಸಮಯದಲ್ಲೇ ಕಳ್ಳರು ಸಿಕ್ಕಿಬಿದ್ದಿದ್ದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more