ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

ಮೊಸಳೆ ಬಾಯಿಯಿಂದ ಕ್ಷಣದಲ್ಲಿ ಎಸ್ಕೇಪ್‌ ಆದ ಸಿಂಹ.. ವಿಡಿಯೋ

Suvarna News   | Asianet News
Published : Jan 17, 2022, 03:35 PM IST

ಸೋಶಿಯಲ್‌ ಮೀಡಿಯಾದಲ್ಲಿ ಈ ವಾರ ವೈರಲ್ ಆದ ಕೆಲ ಸುದ್ದಿಗಳ ಡಿಟೇಲ್ಸ್ ಇಲ್ಲಿದೆ ನೋಡಿ

ಸಿಂಹವೊಂದು ನೀರಿನಲ್ಲಿ ಈಜಾಡುತ್ತಾ ಮುಂದೆ ಸಾಗುತ್ತಿದ್ದ ಇದನ್ನು ನೋಡಿದ ನೀರಿನಲ್ಲೇ ಇದ್ದ ಮೊಸಳೆಯೊಂದು ದಾಳಿ ಮಾಡಿದೆ. ಆದರೆ ಸಿಂಹದ ಅದೃಷ್ಟ  ಚೆನ್ನಾಗಿದ್ದು, ಅದು ತಕ್ಷಣವೇ ಎಚ್ಚೆತ್ತುಕೊಂಡು ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಸ ಹಾಕಲು ಹೋದ ವ್ಯಕ್ತಿ ಕಸದ ವಾಹನದೊಳಗೆ ಬಿದ್ದ ಘಟನೆಯೊಂದು ನಡೆದಿದೆ. ಕಸ ಕೊಂಡೊಯ್ಯುವ ಗಾಡಿ ಬಂದಿದ್ದು, ಇದನ್ನು ನೋಡಿದ ಒಂದನೇ ಮಹಡಿಯಲ್ಲಿದ್ದ ವ್ಯಕ್ತಿ ಅಲ್ಲಿಂದಲೇ ಗಾಡಿಯೊಳಗೆ ಕಸ ಹಾಕಲು ಯತ್ನಿಸಿದ್ದು, ಈ ವೇಳೆ ಆಯಾತಪ್ಪಿ ಗಾಡಿಯೊಳಗೆ ಬಿದ್ದಿದ್ದಾನೆ. ಬಳಿಕ ಅಲ್ಲೇ ಇದ್ದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ. 

ಮಹಿಳೆಯೊಬ್ಬಳು ತನ್ನ ಮುಖದ ಮೇಲೆ ಜೇನುನೊಣಗಳನ್ನು ಬಿಟ್ಟು ಕೊಂಡಿದ್ದು, ಜೇನುನೊಣಗಳ ಗುಂಪು ಮಹಿಳೆಯ ಮುಖದ ತುಂಬೆಲ್ಲಾ ಓಡಾಡುವ ದೃಶ್ಯ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ರಸ್ತೆ ಬದಿ ಮೊಬೈಲ್‌ ಹಿಡಿದು ನಿಂತವನ ಮೊಬೈಲ್‌ ಕದ್ದು ಕಳ್ಳರು ಎಸ್ಕೇಪ್‌ ಆದ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಕಳ್ಳರು ಮಾತನಾಡುತ್ತ ನಿಂತಿದ್ದ ಕಳ್ಳನ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಆದರೆ  ಬೈಕ್‌ ಸಂಖ್ಯೆ ನೋಡಿಕೊಂಡ ಪರಿಣಾಮ ಸ್ವಲ್ಪ ಸಮಯದಲ್ಲೇ ಕಳ್ಳರು ಸಿಕ್ಕಿಬಿದ್ದಿದ್ದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more