Viral News: ವರನಿದ್ದ ಕುದುರೆ ಗಾಡಿಗೆ ತಗುಲಿದ ಬೆಂಕಿ, ಮುಂದೇನಾಯ್ತು? ವಿಡಿಯೋ ವೈರಲ್

Viral News: ವರನಿದ್ದ ಕುದುರೆ ಗಾಡಿಗೆ ತಗುಲಿದ ಬೆಂಕಿ, ಮುಂದೇನಾಯ್ತು? ವಿಡಿಯೋ ವೈರಲ್

Suvarna News   | Asianet News
Published : Dec 16, 2021, 05:05 PM ISTUpdated : Dec 16, 2021, 05:56 PM IST

ಮದುಮಗ ಕುದುರೆ ಏರಿ, ಮೆರವಣಿಗೆ ಹೊರಟಿದ್ದ. ಸುತ್ತಲೂ ಕುಟುಂಬದವರು, ಸ್ನೇಹಿತರು, ಹಿತೈಶಿಗಳು ಕುಣಿದು ಕುಪ್ಪಳಿಸುತ್ತಿದ್ದರು. ಸಂಭ್ರಮ ಮನೆ ಮಾಡಿತ್ತು. ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇಟ್ಟಿದ್ದ ಪಟಾಕಿಗೆ ಬೆಂಕಿ ತಗುಲಿ ಹೊತ್ತಿ ಉರಿಯಲಾರಂಭಿಸಿತು. 

ಬೆಂಗಳೂರು (ಡಿ. 16): ಮದುಮಗ (Groom) ಕುದುರೆ ಏರಿ, ಮೆರವಣಿಗೆ ಹೊರಟಿದ್ದ. ಸುತ್ತಲೂ ಕುಟುಂಬದವರು, ಸ್ನೇಹಿತರು, ಹಿತೈಶಿಗಳು ಕುಣಿದು ಕುಪ್ಪಳಿಸುತ್ತಿದ್ದರು. ಸಂಭ್ರಮ ಮನೆ ಮಾಡಿತ್ತು. ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇಟ್ಟಿದ್ದ ಪಟಾಕಿಗೆ ಬೆಂಕಿ (Fire) ತಗುಲಿ ಹೊತ್ತಿ ಉರಿಯಲಾರಂಭಿಸಿತು. ಕೂಡಲೇ ವರ ಗಾಡಿಯಿಂದ ಹಾರಿದ್ದಾನೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಕೂಡಲೇ ಜನ ನೀರು ಹಾಕಿ ಬೆಂಕಿ ನಂದಿಸಿದರು. ಗುಜರಾತ್‌ನ (Gujarath) ಪಂಚಮಹಲ್ ಜಿಲ್ಲೆಯಲ್ಲಿ. 

 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more