Viral News: ವರನಿದ್ದ ಕುದುರೆ ಗಾಡಿಗೆ ತಗುಲಿದ ಬೆಂಕಿ, ಮುಂದೇನಾಯ್ತು? ವಿಡಿಯೋ ವೈರಲ್

Viral News: ವರನಿದ್ದ ಕುದುರೆ ಗಾಡಿಗೆ ತಗುಲಿದ ಬೆಂಕಿ, ಮುಂದೇನಾಯ್ತು? ವಿಡಿಯೋ ವೈರಲ್

Suvarna News   | Asianet News
Published : Dec 16, 2021, 05:05 PM ISTUpdated : Dec 16, 2021, 05:56 PM IST

ಮದುಮಗ ಕುದುರೆ ಏರಿ, ಮೆರವಣಿಗೆ ಹೊರಟಿದ್ದ. ಸುತ್ತಲೂ ಕುಟುಂಬದವರು, ಸ್ನೇಹಿತರು, ಹಿತೈಶಿಗಳು ಕುಣಿದು ಕುಪ್ಪಳಿಸುತ್ತಿದ್ದರು. ಸಂಭ್ರಮ ಮನೆ ಮಾಡಿತ್ತು. ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇಟ್ಟಿದ್ದ ಪಟಾಕಿಗೆ ಬೆಂಕಿ ತಗುಲಿ ಹೊತ್ತಿ ಉರಿಯಲಾರಂಭಿಸಿತು. 

ಬೆಂಗಳೂರು (ಡಿ. 16): ಮದುಮಗ (Groom) ಕುದುರೆ ಏರಿ, ಮೆರವಣಿಗೆ ಹೊರಟಿದ್ದ. ಸುತ್ತಲೂ ಕುಟುಂಬದವರು, ಸ್ನೇಹಿತರು, ಹಿತೈಶಿಗಳು ಕುಣಿದು ಕುಪ್ಪಳಿಸುತ್ತಿದ್ದರು. ಸಂಭ್ರಮ ಮನೆ ಮಾಡಿತ್ತು. ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇಟ್ಟಿದ್ದ ಪಟಾಕಿಗೆ ಬೆಂಕಿ (Fire) ತಗುಲಿ ಹೊತ್ತಿ ಉರಿಯಲಾರಂಭಿಸಿತು. ಕೂಡಲೇ ವರ ಗಾಡಿಯಿಂದ ಹಾರಿದ್ದಾನೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಕೂಡಲೇ ಜನ ನೀರು ಹಾಕಿ ಬೆಂಕಿ ನಂದಿಸಿದರು. ಗುಜರಾತ್‌ನ (Gujarath) ಪಂಚಮಹಲ್ ಜಿಲ್ಲೆಯಲ್ಲಿ. 

 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more